AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ಧನ ರೆಡ್ಡಿ ಮನವಿಗೆ ಷರತ್ತಿನ ಸಮ್ಮತಿ ನೀಡಿದ ಸುಪ್ರೀಂಕೋರ್ಟ್‌

ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಮಾಜಿ ಸಚಿವ ಜಿ ಜನಾರ್ಧನ ರೆಡ್ಡಿ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮನವಿ ಪುರಸ್ಕೃತಗೊಂಡಿದೆ. ಸರ್ವೋಚ್ಛ ನ್ಯಾಯಾಲಯವು ಎರಡು ದಿನಗಳ ಮಟ್ಟಿಗೆ ಭೇಟಿ ನೀಡಲು ಷರತ್ತಿನ ಸಮ್ಮತಿ ನೀಡಿದೆ. ಆಗಸ್ಟ್ 30 ರಿಂದ 2 ದಿನ ಬಳ್ಳಾರಿಗೆ ಭೇಟಿ ನೀಡುವ ಅವಕಾಶವನ್ನು ಅಪೆಕ್ಸ್ ಕೋರ್ಟ್ ಒದಗಿಸಿದ್ದು, ಪೊಲೀಸ್ ಕಾವಲಿನಲ್ಲಿ ಮಾತ್ರ ಅಲ್ಲಿಗೆ ಹೋಗಬೇಕು ಹಾಗು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿ ಮೇಲೆ ಪ್ರಭಾವ ಬೀರಬಾರದು ಎಂದು ಆದೇಶಿಸಿದೆ. ಇತ್ತೀಚೆಗೆ […]

ಜನಾರ್ಧನ ರೆಡ್ಡಿ ಮನವಿಗೆ ಷರತ್ತಿನ ಸಮ್ಮತಿ ನೀಡಿದ ಸುಪ್ರೀಂಕೋರ್ಟ್‌
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 27, 2020 | 7:29 PM

Share

ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಮಾಜಿ ಸಚಿವ ಜಿ ಜನಾರ್ಧನ ರೆಡ್ಡಿ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮನವಿ ಪುರಸ್ಕೃತಗೊಂಡಿದೆ. ಸರ್ವೋಚ್ಛ ನ್ಯಾಯಾಲಯವು ಎರಡು ದಿನಗಳ ಮಟ್ಟಿಗೆ ಭೇಟಿ ನೀಡಲು ಷರತ್ತಿನ ಸಮ್ಮತಿ ನೀಡಿದೆ.

ಆಗಸ್ಟ್ 30 ರಿಂದ 2 ದಿನ ಬಳ್ಳಾರಿಗೆ ಭೇಟಿ ನೀಡುವ ಅವಕಾಶವನ್ನು ಅಪೆಕ್ಸ್ ಕೋರ್ಟ್ ಒದಗಿಸಿದ್ದು, ಪೊಲೀಸ್ ಕಾವಲಿನಲ್ಲಿ ಮಾತ್ರ ಅಲ್ಲಿಗೆ ಹೋಗಬೇಕು ಹಾಗು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿ ಮೇಲೆ ಪ್ರಭಾವ ಬೀರಬಾರದು ಎಂದು ಆದೇಶಿಸಿದೆ.

ಇತ್ತೀಚೆಗೆ ನಿಧನರಾದ ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ತಿಥಿಕಾರ್ಯದಲ್ಲಿ ಪಾಲ್ಗೊಳ್ಳಲು ಜನಾರ್ಧನ ರೆಡ್ಡಿ ಅನುಮತಿ ಕೋರಿದ್ದರು

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!