AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು. ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ […]

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ
ಸಚಿವ ಸುರೇಶ್​ ಕುಮಾರ್​
KUSHAL V
| Edited By: |

Updated on:Nov 24, 2020 | 6:52 AM

Share

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು.

ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ ವರದಿಯನ್ನು ಸಿಎಂ BSYಗೆ ಸಲ್ಲಿಸಿದ್ದರು. ಡಾ.ಸುದರ್ಶನ್​ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಅಭಿಪ್ರಾಯ ಬಗ್ಗೆ ಚರ್ಚೆ ನಡೆಯಿತು ಎಂದು ಸುರೇಶ್​ ಕುಮಾರ್​ ಹೇಳಿದರು.

ಡಿಸೆಂಬರ್​ನಲ್ಲಿ ಹೆಚ್ಚು ಚಳಿ‌ ಇರುತ್ತೆ. ಕೊರೊನಾ ಎರಡನೇ ಅಲೆಯ ಆತಂಕ‌ ಕೂಡಾ ಇದೆ. ಹಾಗಾಗಿ, 1ರಿಂದ 8ನೇ ತರಗತಿವರೆಗೆ ಈ ವರ್ಷ ಶಾಲೆ ಆರಂಭವಿಲ್ಲ ಎಂದು ಸುರೇಶ್​ ಕುಮಾರ್​ ಹೇಳಿದರು. ಜೊತೆಗೆ, ಡಿಸೆಂಬರ್​ನಲ್ಲಿ ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಸಹ ಹೇಳಿದರು. ಚಂದನ ವಾಹಿನಿಯಲ್ಲಿ ಸಂವೇದಾ ತರಗತಿಗಳು ನಡೆಯಲಿವೆ. ಚಂದನ ವಾಹಿನಿಯಲ್ಲಿ ಇಂದಿನಿಂದ ಸಂವೇದಾ ಟಿವಿ ಪಾಠ ನಡೆಯಲಿದೆ ಎಂದೂ ಸಹ ಮಾಹಿತಿ ನೀಡಿದರು.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

‘ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ’ ಈ ನಡುವೆ, 1ನೇ ತರಗತಿಯಿಂದ ದ್ವಿತೀಯ PUವರೆಗೆ ಕಾಲೇಜು ತೆರೆಯಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟರು. ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಹೇಳಿದರು.

Published On - 1:14 pm, Mon, 23 November 20

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್