AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು. ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ […]

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ
ಸಚಿವ ಸುರೇಶ್​ ಕುಮಾರ್​
Follow us
KUSHAL V
| Updated By: ಆಯೇಷಾ ಬಾನು

Updated on:Nov 24, 2020 | 6:52 AM

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು.

ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ ವರದಿಯನ್ನು ಸಿಎಂ BSYಗೆ ಸಲ್ಲಿಸಿದ್ದರು. ಡಾ.ಸುದರ್ಶನ್​ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಅಭಿಪ್ರಾಯ ಬಗ್ಗೆ ಚರ್ಚೆ ನಡೆಯಿತು ಎಂದು ಸುರೇಶ್​ ಕುಮಾರ್​ ಹೇಳಿದರು.

ಡಿಸೆಂಬರ್​ನಲ್ಲಿ ಹೆಚ್ಚು ಚಳಿ‌ ಇರುತ್ತೆ. ಕೊರೊನಾ ಎರಡನೇ ಅಲೆಯ ಆತಂಕ‌ ಕೂಡಾ ಇದೆ. ಹಾಗಾಗಿ, 1ರಿಂದ 8ನೇ ತರಗತಿವರೆಗೆ ಈ ವರ್ಷ ಶಾಲೆ ಆರಂಭವಿಲ್ಲ ಎಂದು ಸುರೇಶ್​ ಕುಮಾರ್​ ಹೇಳಿದರು. ಜೊತೆಗೆ, ಡಿಸೆಂಬರ್​ನಲ್ಲಿ ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಸಹ ಹೇಳಿದರು. ಚಂದನ ವಾಹಿನಿಯಲ್ಲಿ ಸಂವೇದಾ ತರಗತಿಗಳು ನಡೆಯಲಿವೆ. ಚಂದನ ವಾಹಿನಿಯಲ್ಲಿ ಇಂದಿನಿಂದ ಸಂವೇದಾ ಟಿವಿ ಪಾಠ ನಡೆಯಲಿದೆ ಎಂದೂ ಸಹ ಮಾಹಿತಿ ನೀಡಿದರು.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

‘ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ’ ಈ ನಡುವೆ, 1ನೇ ತರಗತಿಯಿಂದ ದ್ವಿತೀಯ PUವರೆಗೆ ಕಾಲೇಜು ತೆರೆಯಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟರು. ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಹೇಳಿದರು.

Published On - 1:14 pm, Mon, 23 November 20

ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ