AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು. ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ […]

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?
ಸಚಿವ ಎಸ್​. ಸುರೇಶ್​ ಕುಮಾರ್​
KUSHAL V
|

Updated on:Nov 23, 2020 | 2:08 PM

Share

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

Published On - 1:39 pm, Mon, 23 November 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ