AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು. ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ […]

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?
ಸಚಿವ ಎಸ್​. ಸುರೇಶ್​ ಕುಮಾರ್​
Follow us
KUSHAL V
|

Updated on:Nov 23, 2020 | 2:08 PM

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

Published On - 1:39 pm, Mon, 23 November 20

ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ