AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು. ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ […]

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?
ಸಚಿವ ಎಸ್​. ಸುರೇಶ್​ ಕುಮಾರ್​
KUSHAL V
|

Updated on:Nov 23, 2020 | 2:08 PM

Share

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

Published On - 1:39 pm, Mon, 23 November 20

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!