AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು. ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ […]

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?
ಸಚಿವ ಎಸ್​. ಸುರೇಶ್​ ಕುಮಾರ್​
KUSHAL V
|

Updated on:Nov 23, 2020 | 2:08 PM

Share

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

Published On - 1:39 pm, Mon, 23 November 20

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್