AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು. ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ […]

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?
ಸಚಿವ ಎಸ್​. ಸುರೇಶ್​ ಕುಮಾರ್​
KUSHAL V
|

Updated on:Nov 23, 2020 | 2:08 PM

Share

ಬೆಂಗಳೂರು: ಜೂನ್​ನಲ್ಲಿ SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ಪ್ಲಾನ್​ ಇದೆ. SSLC ಮತ್ತು ದ್ವಿತೀಯ ಪಿಯು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

ಬೋರ್ಡ್​ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಪ್ರಕಟಿಸುತ್ತೇವೆ. 9,59,566 SSLC ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಯಲಿದ್ದಾರೆ. 5,70,126 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳಿಗೆ ಪ್ರೇರಣೆ, ಶಿಕ್ಷಣದ ಬಗ್ಗೆ ಒತ್ತು ನೀಡಲು ಪ್ರಕಟಿಸುತ್ತೇವೆ. ಶೀಘ್ರದಲ್ಲಿ SSLC, ದ್ವಿತೀಯ ಪಿಯು ಪರೀಕ್ಷೆಗೆ ದಿನಾಂಕ ಪ್ರಕಟಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದರು.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

Published On - 1:39 pm, Mon, 23 November 20

Follow Us
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ