AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಕೊರೊನಾ ಸೋಂಕಿತೆಗೆ ಯಶಸ್ವಿ ಸಿಸೇರಿಯನ್ ಹೆರಿಗೆ!

ಉಡುಪಿ: ಜಿಲ್ಲೆಯ ಟಿಎಂಎ ಪೈ ಆಸ್ಪತ್ರೆಯಲ್ಲಿ 22 ವರ್ಷದ ಕೊರೊನಾ ಸೋಂಕಿತ ಗರ್ಭಿಣಿಯೊಬ್ಗರಿಗೆ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ! ಸಿಸೇರಿಯನ್ ಆಪರೇಷನ್​ ಮೂಲಕ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಬಾಣಂತಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು ಮಹಿಳೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ಶಶಿಕಿರಣ್ ತಿಳಿಸಿದ್ದಾರೆ. ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇತ್ತೀಚೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹಿಂದಿರುಗಿದ್ದವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.

ಉಡುಪಿಯಲ್ಲಿ ಕೊರೊನಾ ಸೋಂಕಿತೆಗೆ ಯಶಸ್ವಿ ಸಿಸೇರಿಯನ್ ಹೆರಿಗೆ!
KUSHAL V
| Edited By: ಆಯೇಷಾ ಬಾನು|

Updated on:Jun 18, 2020 | 2:43 PM

Share

ಉಡುಪಿ: ಜಿಲ್ಲೆಯ ಟಿಎಂಎ ಪೈ ಆಸ್ಪತ್ರೆಯಲ್ಲಿ 22 ವರ್ಷದ ಕೊರೊನಾ ಸೋಂಕಿತ ಗರ್ಭಿಣಿಯೊಬ್ಗರಿಗೆ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ! ಸಿಸೇರಿಯನ್ ಆಪರೇಷನ್​ ಮೂಲಕ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.

ಬಾಣಂತಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು ಮಹಿಳೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ಶಶಿಕಿರಣ್ ತಿಳಿಸಿದ್ದಾರೆ. ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇತ್ತೀಚೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹಿಂದಿರುಗಿದ್ದವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.

Published On - 5:49 pm, Wed, 17 June 20

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ