AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟೊಟ್ಟಿಗೇ 3 ಹಾವುಗಳ ಮಿಲನ! ಜನಕ್ಕೆ ಅಚ್ಚರಿಯೋ ಅಚ್ಚರಿ, ಎಲ್ಲಿ?

ಹಾಸನ: ಒಂದೇ ಬಾರಿ ಮೂರು ಹಾವುಗಳು ಸರಸ ಸಲ್ಲಾಪ ನಡೆಸಿ, ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಎರಡು ಕೇರೆಹಾವು ಮತ್ತು ಒಂದು ನಾಗರ ಹಾವು ಈ ಸರಸ ಸಲ್ಲಾಪದಲ್ಲಿ ತಳುಕು ಹಅಕಿಕೊಂಡಿದ್ದವು. ಇದನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಹಾಸನದ ಕುವೆಂಪು ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಯಲಿನಲ್ಲಿ ಈ ಉರಗ ಮಿಲನ ಮಹೋತ್ಸವ ನಡೆದಿದೆ. ಎರಡು ಹಾವುಗಳು ಒಟ್ಟಿಗೆ ಸೇರುವುದು ಸಾಮಾನ್ಯ. ಆದ್ರೆ ಒಟ್ಟೊಟ್ಟಿಗೇ ಮೂರು ಹಾವುಗಳ ಮಿಲನ […]

ಒಟ್ಟೊಟ್ಟಿಗೇ 3 ಹಾವುಗಳ ಮಿಲನ! ಜನಕ್ಕೆ ಅಚ್ಚರಿಯೋ ಅಚ್ಚರಿ, ಎಲ್ಲಿ?
ಸಾಧು ಶ್ರೀನಾಥ್​
|

Updated on:May 01, 2020 | 11:13 AM

Share

ಹಾಸನ: ಒಂದೇ ಬಾರಿ ಮೂರು ಹಾವುಗಳು ಸರಸ ಸಲ್ಲಾಪ ನಡೆಸಿ, ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಎರಡು ಕೇರೆಹಾವು ಮತ್ತು ಒಂದು ನಾಗರ ಹಾವು ಈ ಸರಸ ಸಲ್ಲಾಪದಲ್ಲಿ ತಳುಕು ಹಅಕಿಕೊಂಡಿದ್ದವು. ಇದನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಹಾಸನದ ಕುವೆಂಪು ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಯಲಿನಲ್ಲಿ ಈ ಉರಗ ಮಿಲನ ಮಹೋತ್ಸವ ನಡೆದಿದೆ. ಎರಡು ಹಾವುಗಳು ಒಟ್ಟಿಗೆ ಸೇರುವುದು ಸಾಮಾನ್ಯ. ಆದ್ರೆ ಒಟ್ಟೊಟ್ಟಿಗೇ ಮೂರು ಹಾವುಗಳ ಮಿಲನ ಕಂಡು ಜನಕ್ಕೆ ಅಚ್ಚರಿಯೋ ಅಚ್ಚರಿಯಾಗಿದೆ. ಅದೂ ಕೊರೊನಾ ಸೋಂಕು ಅದೂ ಇದೂ ಅಂತಾ ಯಾವುದೇ ರಗಳೆಯಿಲ್ಲದೆ ಸ್ವಚ್ಛಂದವಾಗಿ ಮಿಲನ ಕ್ರಿಯೆಯಲ್ಲಿ ತೊಡಗಿವೆ ನೋಡಿ ಎಂದೂ ಜನ ಮಾತನಾಡಿಕೊಂಡಿದ್ದಾರೆ.

Published On - 11:10 am, Fri, 1 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ