AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ನಟಿಸಿದ ಕೊನೆ ಸಿನಿಮಾದ ಟ್ರೈಲರ್ ಹೇಗಿದೆ ಗೊತ್ತಾ?

ಸುಶಾಂತ್ ಸಿಂಗ್ ರಜಪೂತ್ ಈಗ ಕೇವಲ ನೆನಪು ಮಾತ್ರ. ಆದ್ರೆ ಈ ನಟ ಬಿಟ್ಟು ಹೋಗಿರುವ ಅದ್ಭುತ ಸಿನಿ ನೆನಪುಗಳು ಈಗಲೂ ಅಭಿಮಾನಿಗಳನ್ನ ಕಾಡುತ್ತಲೇ ಇವೆ. ಇದೀಗ, ಸುಶಾಂತ್ ಸಿಂಗ್ ರಜಪೂತ್ ನಟನೆಯ ಕೊನೆಯ ಚಿತ್ರ ‘ದಿಲ್ ಬೇಚಾರ’ದ ಟ್ರೈಲರ್ ರಿಲೀಸ್ ಆಗಿದೆ. ‘ದಿಲ್ ಬೇಚಾರ’ ಟ್ರೈಲರ್ ನೋಡಿ ಅದೆಷ್ಟು ಮಂದಿ ಕಣ್ಣೀರು ಹಾಕ್ತಿದ್ದಾರೋ ಗೊತ್ತಿಲ್ಲ. ಯಾಕಂದ್ರೆ, ನೋವಿನಲ್ಲೂ ನಗುವ ಸುಶಾಂತ್​ನ ರಿಯಲ್ ಲೈಫ್ ಕ್ಯಾರೆಕ್ಟರ್​ನ ಸಿನಿಮಾದ ಟ್ರೈಲರ್​ನಲ್ಲಿ ಕಾಣಬಹುದು. ಅಂದ ಹಾಗೆ, ಸುಶಾಂತ್ ಗೆಳೆಯ ಮುಕೇಶ್ […]

ಸುಶಾಂತ್ ನಟಿಸಿದ ಕೊನೆ ಸಿನಿಮಾದ ಟ್ರೈಲರ್ ಹೇಗಿದೆ ಗೊತ್ತಾ?
ಸುಶಾಂತ್ ಸಿಂಗ್ ರಜಪೂತ್
KUSHAL V
| Updated By: |

Updated on:Jul 06, 2020 | 8:44 PM

Share

ಸುಶಾಂತ್ ಸಿಂಗ್ ರಜಪೂತ್ ಈಗ ಕೇವಲ ನೆನಪು ಮಾತ್ರ. ಆದ್ರೆ ಈ ನಟ ಬಿಟ್ಟು ಹೋಗಿರುವ ಅದ್ಭುತ ಸಿನಿ ನೆನಪುಗಳು ಈಗಲೂ ಅಭಿಮಾನಿಗಳನ್ನ ಕಾಡುತ್ತಲೇ ಇವೆ. ಇದೀಗ, ಸುಶಾಂತ್ ಸಿಂಗ್ ರಜಪೂತ್ ನಟನೆಯ ಕೊನೆಯ ಚಿತ್ರ ‘ದಿಲ್ ಬೇಚಾರ’ದ ಟ್ರೈಲರ್ ರಿಲೀಸ್ ಆಗಿದೆ.

‘ದಿಲ್ ಬೇಚಾರ’ ಟ್ರೈಲರ್ ನೋಡಿ ಅದೆಷ್ಟು ಮಂದಿ ಕಣ್ಣೀರು ಹಾಕ್ತಿದ್ದಾರೋ ಗೊತ್ತಿಲ್ಲ. ಯಾಕಂದ್ರೆ, ನೋವಿನಲ್ಲೂ ನಗುವ ಸುಶಾಂತ್​ನ ರಿಯಲ್ ಲೈಫ್ ಕ್ಯಾರೆಕ್ಟರ್​ನ ಸಿನಿಮಾದ ಟ್ರೈಲರ್​ನಲ್ಲಿ ಕಾಣಬಹುದು. ಅಂದ ಹಾಗೆ, ಸುಶಾಂತ್ ಗೆಳೆಯ ಮುಕೇಶ್ ಛಾಬ್ರಾ ನಿರ್ದೇಶಿಸಿರೋ ಈ ಸಿನಿಮಾ ಜುಲೈ 24ರಂದು OTT ಪ್ಲಾಟ್​ಫಾರ್ಮ್​ನಲ್ಲಿ ಬಿಡುಗಡೆಯಾಗುತ್ತಿದೆ.

ದಿಲ್ ಬೇಚಾರ ಕ್ಯೂಟ್ ಜೋಡಿಯೊಂದರ ನೋವಿನ ಪ್ರೇಮ್ ಕಹಾನಿ. ನಟಿ ಸಂಜನಾ ಸಾಂಘಿಗೆ ಇದು ಮೊದಲ ಸಿನಿಮಾ. ಚೊಚ್ಚಲ ಚಿತ್ರದಲ್ಲಿ ಕ್ಯಾನ್ಸರ್ ರೋಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಶಾಂತ್​ರದ್ದು ಎಂದಿನಂತೆ ನೋವಿನಲ್ಲೂ ನಗುವ ಪಾತ್ರ. ಇದೀಗ ಸುಶಾಂತ್ ಕೊನೆಯ ಸಿನಿಮಾ ಬಗ್ಗೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ.

ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ರಾಗ ಸಂಯೋಜನೆ ಮಾಡಿದ್ದಾರೆ. ಹಾಗಾಗಿ, ಸಂಗೀತ ಪ್ರಿಯರಿಗೂ ಈ ಸಿನಿಮಾ ಪಕ್ಕಾ ಲೈಕ್​ ಆಗತ್ತೆ . ಒಟ್ಟಾರೆ, ‘ದಿಲ್ ಬೇಚಾರ’ ಟ್ರೈಲರ್ ನೋಡಿ ಸುಶಾಂತ್ ಫ್ಯಾನ್ಸ್ ನೋವಿನಲ್ಲೂ ಸಂತಸದ ನಗೆ ಬೀರಿದ್ದಾರೆ.

Published On - 8:03 pm, Mon, 6 July 20

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ