Wipro ಕಂಪನಿಯ 5 ಟಿಕ್ಕಿಗಳಿಗೆ ಕೊರೊನಾ ಶಂಕೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕ್ರೂರಿಯ ಮಾಯ ಜಾಲ ವಿಸ್ತರಿಸಲೇ ಹೋಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಂತೂ ಸಿಕ್ಕಸಿಕ್ಕವರ ದೇಹ ಹೊಕ್ಕುತ್ತಿದೆ. ಈ ನಡುವೆ ವಿಪ್ರೊ ಕಂಪನಿಯಲ್ಲೂ ಕೊರೊನಾ ಆತಂಕ ಶುರುವಾಗಿದೆ. ಹೌದು, ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿರುವ ವಿಪ್ರೊ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಐವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಕಂಪನಿಯನ್ನ ಸೀಲ್​ಡೌನ್ ಮಾಡಿ ಕೆಮಿಕಲ್ ಸ್ಪ್ರೇ ಮಾಡಲಾಗ್ತಿದೆ. ಇನ್ನು ಇವರ ಸಂಪರ್ಕದಲ್ಲಿದ್ದ 50ಕ್ಕೂ ಹೆಚ್ಚು ಮಂದಿಗೆ ಕೊರೊನಾ ಬರುವ ಭೀತಿ ಶುರುವಾಗಿದೆ.

Wipro ಕಂಪನಿಯ 5 ಟಿಕ್ಕಿಗಳಿಗೆ ಕೊರೊನಾ ಶಂಕೆ
ಸಾಧು ಶ್ರೀನಾಥ್​

Updated on: Jul 01, 2020 | 12:36 PM

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕ್ರೂರಿಯ ಮಾಯ ಜಾಲ ವಿಸ್ತರಿಸಲೇ ಹೋಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಂತೂ ಸಿಕ್ಕಸಿಕ್ಕವರ ದೇಹ ಹೊಕ್ಕುತ್ತಿದೆ. ಈ ನಡುವೆ ವಿಪ್ರೊ ಕಂಪನಿಯಲ್ಲೂ ಕೊರೊನಾ ಆತಂಕ ಶುರುವಾಗಿದೆ.

ಹೌದು, ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿರುವ ವಿಪ್ರೊ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಐವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಕಂಪನಿಯನ್ನ ಸೀಲ್​ಡೌನ್ ಮಾಡಿ ಕೆಮಿಕಲ್ ಸ್ಪ್ರೇ ಮಾಡಲಾಗ್ತಿದೆ. ಇನ್ನು ಇವರ ಸಂಪರ್ಕದಲ್ಲಿದ್ದ 50ಕ್ಕೂ ಹೆಚ್ಚು ಮಂದಿಗೆ ಕೊರೊನಾ ಬರುವ ಭೀತಿ ಶುರುವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us