AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇರಿದ ಒಂದೇ ದಿನಕ್ಕೆ ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವು!

ಮೈಸೂರು: ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವಾಗಿದೆ. ಮೈಸೂರು ನಗರದ ಯೂನಿವರ್ಸಿಟಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಬನ್ನಿಮಂಟಪದ ನಿವಾಸಿ ಅಲ್ತಾಫ್ ಪಾಷಾ(34) ಮೃತ ದುರ್ದೈವಿ. ಕುಡಿತದ ಚಟ ಬಿಡಿಸುವುದಕ್ಕೆ ಅಲ್ತಾಫ್ ಪೋಷಕರು ನಿನ್ನೆ ಆತನನ್ನು ಮೈಸೂರಿನ ಯೂನಿವರ್ಸಿಟಿ ಲೇಔಟ್​ನಲ್ಲಿರುವ ಉಸಿರು ಫೌಂಡೇಷನ್​ಗೆ ಸೇರಿಸಿದ್ದರು. ಪುನರ್ವಸತಿ ಕೇಂದ್ರಕ್ಕೆ ಸೇರಿದ ಮೊದಲ ದಿನವೇ ಅಲ್ತಾಫ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಅಲ್ತಾಫ್ ಪಾಷಾ ಹಣೆಯ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಅಲ್ತಾಫ್‌ಗೆ ಹಿಂಸೆ ನೀಡಿ […]

ಸೇರಿದ ಒಂದೇ ದಿನಕ್ಕೆ ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವು!
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Jun 19, 2020 | 9:02 AM

Share

ಮೈಸೂರು: ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವಾಗಿದೆ. ಮೈಸೂರು ನಗರದ ಯೂನಿವರ್ಸಿಟಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಬನ್ನಿಮಂಟಪದ ನಿವಾಸಿ ಅಲ್ತಾಫ್ ಪಾಷಾ(34) ಮೃತ ದುರ್ದೈವಿ.

ಕುಡಿತದ ಚಟ ಬಿಡಿಸುವುದಕ್ಕೆ ಅಲ್ತಾಫ್ ಪೋಷಕರು ನಿನ್ನೆ ಆತನನ್ನು ಮೈಸೂರಿನ ಯೂನಿವರ್ಸಿಟಿ ಲೇಔಟ್​ನಲ್ಲಿರುವ ಉಸಿರು ಫೌಂಡೇಷನ್​ಗೆ ಸೇರಿಸಿದ್ದರು. ಪುನರ್ವಸತಿ ಕೇಂದ್ರಕ್ಕೆ ಸೇರಿದ ಮೊದಲ ದಿನವೇ ಅಲ್ತಾಫ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಅಲ್ತಾಫ್ ಪಾಷಾ ಹಣೆಯ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಅಲ್ತಾಫ್‌ಗೆ ಹಿಂಸೆ ನೀಡಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್