AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇರಿದ ಒಂದೇ ದಿನಕ್ಕೆ ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವು!

ಮೈಸೂರು: ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವಾಗಿದೆ. ಮೈಸೂರು ನಗರದ ಯೂನಿವರ್ಸಿಟಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಬನ್ನಿಮಂಟಪದ ನಿವಾಸಿ ಅಲ್ತಾಫ್ ಪಾಷಾ(34) ಮೃತ ದುರ್ದೈವಿ. ಕುಡಿತದ ಚಟ ಬಿಡಿಸುವುದಕ್ಕೆ ಅಲ್ತಾಫ್ ಪೋಷಕರು ನಿನ್ನೆ ಆತನನ್ನು ಮೈಸೂರಿನ ಯೂನಿವರ್ಸಿಟಿ ಲೇಔಟ್​ನಲ್ಲಿರುವ ಉಸಿರು ಫೌಂಡೇಷನ್​ಗೆ ಸೇರಿಸಿದ್ದರು. ಪುನರ್ವಸತಿ ಕೇಂದ್ರಕ್ಕೆ ಸೇರಿದ ಮೊದಲ ದಿನವೇ ಅಲ್ತಾಫ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಅಲ್ತಾಫ್ ಪಾಷಾ ಹಣೆಯ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಅಲ್ತಾಫ್‌ಗೆ ಹಿಂಸೆ ನೀಡಿ […]

ಸೇರಿದ ಒಂದೇ ದಿನಕ್ಕೆ ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವು!
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Jun 19, 2020 | 9:02 AM

Share

ಮೈಸೂರು: ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವಾಗಿದೆ. ಮೈಸೂರು ನಗರದ ಯೂನಿವರ್ಸಿಟಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಬನ್ನಿಮಂಟಪದ ನಿವಾಸಿ ಅಲ್ತಾಫ್ ಪಾಷಾ(34) ಮೃತ ದುರ್ದೈವಿ.

ಕುಡಿತದ ಚಟ ಬಿಡಿಸುವುದಕ್ಕೆ ಅಲ್ತಾಫ್ ಪೋಷಕರು ನಿನ್ನೆ ಆತನನ್ನು ಮೈಸೂರಿನ ಯೂನಿವರ್ಸಿಟಿ ಲೇಔಟ್​ನಲ್ಲಿರುವ ಉಸಿರು ಫೌಂಡೇಷನ್​ಗೆ ಸೇರಿಸಿದ್ದರು. ಪುನರ್ವಸತಿ ಕೇಂದ್ರಕ್ಕೆ ಸೇರಿದ ಮೊದಲ ದಿನವೇ ಅಲ್ತಾಫ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಅಲ್ತಾಫ್ ಪಾಷಾ ಹಣೆಯ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಅಲ್ತಾಫ್‌ಗೆ ಹಿಂಸೆ ನೀಡಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ