AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇರಿದ ಒಂದೇ ದಿನಕ್ಕೆ ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವು!

ಮೈಸೂರು: ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವಾಗಿದೆ. ಮೈಸೂರು ನಗರದ ಯೂನಿವರ್ಸಿಟಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಬನ್ನಿಮಂಟಪದ ನಿವಾಸಿ ಅಲ್ತಾಫ್ ಪಾಷಾ(34) ಮೃತ ದುರ್ದೈವಿ. ಕುಡಿತದ ಚಟ ಬಿಡಿಸುವುದಕ್ಕೆ ಅಲ್ತಾಫ್ ಪೋಷಕರು ನಿನ್ನೆ ಆತನನ್ನು ಮೈಸೂರಿನ ಯೂನಿವರ್ಸಿಟಿ ಲೇಔಟ್​ನಲ್ಲಿರುವ ಉಸಿರು ಫೌಂಡೇಷನ್​ಗೆ ಸೇರಿಸಿದ್ದರು. ಪುನರ್ವಸತಿ ಕೇಂದ್ರಕ್ಕೆ ಸೇರಿದ ಮೊದಲ ದಿನವೇ ಅಲ್ತಾಫ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಅಲ್ತಾಫ್ ಪಾಷಾ ಹಣೆಯ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಅಲ್ತಾಫ್‌ಗೆ ಹಿಂಸೆ ನೀಡಿ […]

ಸೇರಿದ ಒಂದೇ ದಿನಕ್ಕೆ ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವು!
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on: Jun 19, 2020 | 9:02 AM

ಮೈಸೂರು: ಮದ್ಯವ್ಯಸನ ಬಿಡಿಸುವ ಕೇಂದ್ರದಲ್ಲಿ ವ್ಯಕ್ತಿ ನಿಗೂಢ ಸಾವಾಗಿದೆ. ಮೈಸೂರು ನಗರದ ಯೂನಿವರ್ಸಿಟಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಬನ್ನಿಮಂಟಪದ ನಿವಾಸಿ ಅಲ್ತಾಫ್ ಪಾಷಾ(34) ಮೃತ ದುರ್ದೈವಿ.

ಕುಡಿತದ ಚಟ ಬಿಡಿಸುವುದಕ್ಕೆ ಅಲ್ತಾಫ್ ಪೋಷಕರು ನಿನ್ನೆ ಆತನನ್ನು ಮೈಸೂರಿನ ಯೂನಿವರ್ಸಿಟಿ ಲೇಔಟ್​ನಲ್ಲಿರುವ ಉಸಿರು ಫೌಂಡೇಷನ್​ಗೆ ಸೇರಿಸಿದ್ದರು. ಪುನರ್ವಸತಿ ಕೇಂದ್ರಕ್ಕೆ ಸೇರಿದ ಮೊದಲ ದಿನವೇ ಅಲ್ತಾಫ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಅಲ್ತಾಫ್ ಪಾಷಾ ಹಣೆಯ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಅಲ್ತಾಫ್‌ಗೆ ಹಿಂಸೆ ನೀಡಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್