AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ದಿನದಿಂದ ಅನ್ನ-ನೀರು ಬಿಟ್ಟು, ಮಲಮೂತ್ರ ವಿಸರ್ಜನೆ ಮಾಡದೆ.. ಶ್ರೀಗಳ ಕಠೋರ ವ್ರತ! ಯಾಕೆ?

ಲೋಕಕಲ್ಯಾಣಕ್ಕೆ ಹಾಗೂ ಕೊರೊನಾ ದೂರವಾಗಲೆಂದು ಶ್ರೀಗಳೊಬ್ಬರು ಕಠೋರ ವ್ರತ ಕೈಗೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮೊಗಲಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

8 ದಿನದಿಂದ ಅನ್ನ-ನೀರು ಬಿಟ್ಟು, ಮಲಮೂತ್ರ ವಿಸರ್ಜನೆ ಮಾಡದೆ.. ಶ್ರೀಗಳ ಕಠೋರ ವ್ರತ! ಯಾಕೆ?
ಗವಿಸಿದ್ದ ಮಠದ ಮಹದೇವ ಸ್ವಾಮೀಜಿ
KUSHAL V
|

Updated on: Nov 26, 2020 | 5:08 PM

Share

ಕಲಬುರಗಿ: ಲೋಕ ಕಲ್ಯಾಣಕ್ಕೆ ಹಾಗೂ ಕೊರೊನಾ ದೂರವಾಗಲೆಂದು ಶ್ರೀಗಳೊಬ್ಬರು ಕಠೋರ ವ್ರತ ಕೈಗೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮೊಗಲಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಲೋಕ ಕಲ್ಯಾಣದ ಧ್ಯೇಯ ಹೊತ್ತ ಬೀದರ್ ಜಿಲ್ಲೆಯ ಬಾವಗಿ ಗ್ರಾಮದ ಗವಿಸಿದ್ದ ಮಠದ ಮಹದೇವ ಸ್ವಾಮೀಜಿ ಕಳೆದ 8 ದಿನಗಳಿಂದ ಮೊಗಲಾ ಗ್ರಾಮದಲ್ಲಿ ಮರದ ಮೇಲೆ ಕುಳಿತು ವ್ರತ ಅನುಷ್ಠಾನ ಮಾಡ್ತಿದ್ದಾರೆ.

ಕಠೋರ ವ್ರತ ಪಾಲನೆ ಮಾಡುತ್ತಿರುವ 70 ವರ್ಷದ ಸ್ವಾಮೀಜಿ ಕಳೆದ 8 ದಿನದಿಂದ ಅನ್ನ ಮತ್ತು ನೀರು ಸೇವನೆ ಸಹ ತ್ಯಜಿಸಿದ್ದಾರೆ. ಮಲಮೂತ್ರ ವಿಸರ್ಜನೆ ಕೂಡಾ ಮಾಡದೆ ಮರದ ಮೇಲೆ ಕುಳಿತಿರೋ ಶ್ರೀಗಳ ವ್ರತ ನಾಳೆ 9ನೇ ದಿನಕ್ಕೆ ಕಾಲಿಡಲಿದ್ದು ಸಮಾಪ್ತಗೊಳ್ಳಲಿದೆ. ಹಾಗಾಗಿ, ಸ್ವಾಮೀಜಿಗಳ ದರ್ಶನ ಪಡೆಯಲು ಭಕ್ತರ ದಂಡೇ ಆಗಮಿಸುತ್ತಿದೆ.

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು