AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂದು ದುಶ್ಯಾಸನನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ರು, ಇವತ್ತು ಧರ್ಮರಾಯನಂತೆ ಕಾಣ್ತಾರಾ?’

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಎಂದು ಜೆಡಿಎಸ್ ಪರ ಪ್ರಚಾರದ ವೇಳೆ ಪಕ್ಷದ ಮುಖಂಡ ಟಿ.ಎ. ಶರವಣ ಹೇಳಿದ್ದಾರೆ. ಮುನಿರತ್ನ ಹೆಣ್ಣುಮಗಳ ಸೀರೆ ಎಳೆದ ದುಶ್ಯಾಸನನಿದ್ದಂತೆ ಎಂದು ಶರವಣ ಲೇವಡಿ ಮಾಡಿದ್ದಾರೆ. ಅವತ್ತು ದುಶ್ಯಾಸನನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ದರು. ಇವತ್ತು ಮುನಿರತ್ನ ಧರ್ಮರಾಯನಂತೆ ಕಾಣುತ್ತಾರಾ? ಎಂದು ಪರೋಕ್ಷವಾಗಿ ಮುನಿರತ್ನ ಮತ್ತು ಬಿಜೆಪಿಗೆ ಟಾಂಗ್​ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್‌ ಪಕ್ಷ ಎಲ್ಲಿದೆ ಎಂದು ಕೇಳುತ್ತಾರೆ. JDS ಎಲ್ಲಿದೆ ಎಂದು ಚಾಮುಂಡೇಶ್ವರಿಯಲ್ಲೇ ತೋರಿಸಿದ್ದೇವೆ. ಜೆಡಿಎಸ್ ಎಲ್ಲಿದೆ ಎಂದು […]

‘ಅಂದು ದುಶ್ಯಾಸನನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ರು, ಇವತ್ತು ಧರ್ಮರಾಯನಂತೆ ಕಾಣ್ತಾರಾ?’
KUSHAL V
|

Updated on: Oct 18, 2020 | 4:04 PM

Share

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಎಂದು ಜೆಡಿಎಸ್ ಪರ ಪ್ರಚಾರದ ವೇಳೆ ಪಕ್ಷದ ಮುಖಂಡ ಟಿ.ಎ. ಶರವಣ ಹೇಳಿದ್ದಾರೆ. ಮುನಿರತ್ನ ಹೆಣ್ಣುಮಗಳ ಸೀರೆ ಎಳೆದ ದುಶ್ಯಾಸನನಿದ್ದಂತೆ ಎಂದು ಶರವಣ ಲೇವಡಿ ಮಾಡಿದ್ದಾರೆ. ಅವತ್ತು ದುಶ್ಯಾಸನನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ದರು. ಇವತ್ತು ಮುನಿರತ್ನ ಧರ್ಮರಾಯನಂತೆ ಕಾಣುತ್ತಾರಾ? ಎಂದು ಪರೋಕ್ಷವಾಗಿ ಮುನಿರತ್ನ ಮತ್ತು ಬಿಜೆಪಿಗೆ ಟಾಂಗ್​ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್‌ ಪಕ್ಷ ಎಲ್ಲಿದೆ ಎಂದು ಕೇಳುತ್ತಾರೆ. JDS ಎಲ್ಲಿದೆ ಎಂದು ಚಾಮುಂಡೇಶ್ವರಿಯಲ್ಲೇ ತೋರಿಸಿದ್ದೇವೆ. ಜೆಡಿಎಸ್ ಎಲ್ಲಿದೆ ಎಂದು ನಿಮಗೆಷ್ಟು ಬಾರಿ ತೋರಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ JDS ಮುಖಂಡ ಶರವಣ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಕುಮಾರಣ್ಣನೇ ಈ ರಾಜ್ಯಕ್ಕೇ ಬಾಸ್’ ಇನ್ನು ಜೆಡಿಎಸ್ ಅಭ್ಯರ್ಥಿ ಪರ ಟಿ.ಎ. ಶರವಣ ಪ್ರಚಾರ ನಡೆಸುವಾಗ ಅಜ್ಜಿಯರಿಲ್ಲದ ಮನೆ ಇಲ್ಲ, ಮಜ್ಜಿಗೆ ಇಲ್ಲದ ಊಟವಿಲ್ಲ. ಅಂತೆಯೇ, ಕುಮಾರಣ್ಣ ಇಲ್ಲದ ರಾಜ್ಯವೇ ಇಲ್ಲ ಎಂದು ಡೈಲಾಗ್ ಸಹ ಹೊಡೆದಿದ್ದಾರೆ. ಜೊತೆಗೆ, ನೀವು ಮಲಗಿದ್ರೆ ನಮಗೆ ಲಾಸ್. ನೀವು ಎದ್ದಿದ್ರೆ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಪಾಸ್​. ಆಗ, ಕುಮಾರಣ್ಣನೇ ಈ ರಾಜ್ಯಕ್ಕೇ ಬಾಸ್ ಎಂದ ಶರವಣ ಭರ್ಜರಿ ಡೈಲಾಗ್​ ಹೊಡೆದಿದ್ದಾರೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್