AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂದು ದುಶ್ಯಾಸನನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ರು, ಇವತ್ತು ಧರ್ಮರಾಯನಂತೆ ಕಾಣ್ತಾರಾ?’

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಎಂದು ಜೆಡಿಎಸ್ ಪರ ಪ್ರಚಾರದ ವೇಳೆ ಪಕ್ಷದ ಮುಖಂಡ ಟಿ.ಎ. ಶರವಣ ಹೇಳಿದ್ದಾರೆ. ಮುನಿರತ್ನ ಹೆಣ್ಣುಮಗಳ ಸೀರೆ ಎಳೆದ ದುಶ್ಯಾಸನನಿದ್ದಂತೆ ಎಂದು ಶರವಣ ಲೇವಡಿ ಮಾಡಿದ್ದಾರೆ. ಅವತ್ತು ದುಶ್ಯಾಸನನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ದರು. ಇವತ್ತು ಮುನಿರತ್ನ ಧರ್ಮರಾಯನಂತೆ ಕಾಣುತ್ತಾರಾ? ಎಂದು ಪರೋಕ್ಷವಾಗಿ ಮುನಿರತ್ನ ಮತ್ತು ಬಿಜೆಪಿಗೆ ಟಾಂಗ್​ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್‌ ಪಕ್ಷ ಎಲ್ಲಿದೆ ಎಂದು ಕೇಳುತ್ತಾರೆ. JDS ಎಲ್ಲಿದೆ ಎಂದು ಚಾಮುಂಡೇಶ್ವರಿಯಲ್ಲೇ ತೋರಿಸಿದ್ದೇವೆ. ಜೆಡಿಎಸ್ ಎಲ್ಲಿದೆ ಎಂದು […]

‘ಅಂದು ದುಶ್ಯಾಸನನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ರು, ಇವತ್ತು ಧರ್ಮರಾಯನಂತೆ ಕಾಣ್ತಾರಾ?’
KUSHAL V
|

Updated on: Oct 18, 2020 | 4:04 PM

Share

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಎಂದು ಜೆಡಿಎಸ್ ಪರ ಪ್ರಚಾರದ ವೇಳೆ ಪಕ್ಷದ ಮುಖಂಡ ಟಿ.ಎ. ಶರವಣ ಹೇಳಿದ್ದಾರೆ. ಮುನಿರತ್ನ ಹೆಣ್ಣುಮಗಳ ಸೀರೆ ಎಳೆದ ದುಶ್ಯಾಸನನಿದ್ದಂತೆ ಎಂದು ಶರವಣ ಲೇವಡಿ ಮಾಡಿದ್ದಾರೆ. ಅವತ್ತು ದುಶ್ಯಾಸನನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ದರು. ಇವತ್ತು ಮುನಿರತ್ನ ಧರ್ಮರಾಯನಂತೆ ಕಾಣುತ್ತಾರಾ? ಎಂದು ಪರೋಕ್ಷವಾಗಿ ಮುನಿರತ್ನ ಮತ್ತು ಬಿಜೆಪಿಗೆ ಟಾಂಗ್​ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್‌ ಪಕ್ಷ ಎಲ್ಲಿದೆ ಎಂದು ಕೇಳುತ್ತಾರೆ. JDS ಎಲ್ಲಿದೆ ಎಂದು ಚಾಮುಂಡೇಶ್ವರಿಯಲ್ಲೇ ತೋರಿಸಿದ್ದೇವೆ. ಜೆಡಿಎಸ್ ಎಲ್ಲಿದೆ ಎಂದು ನಿಮಗೆಷ್ಟು ಬಾರಿ ತೋರಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ JDS ಮುಖಂಡ ಶರವಣ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಕುಮಾರಣ್ಣನೇ ಈ ರಾಜ್ಯಕ್ಕೇ ಬಾಸ್’ ಇನ್ನು ಜೆಡಿಎಸ್ ಅಭ್ಯರ್ಥಿ ಪರ ಟಿ.ಎ. ಶರವಣ ಪ್ರಚಾರ ನಡೆಸುವಾಗ ಅಜ್ಜಿಯರಿಲ್ಲದ ಮನೆ ಇಲ್ಲ, ಮಜ್ಜಿಗೆ ಇಲ್ಲದ ಊಟವಿಲ್ಲ. ಅಂತೆಯೇ, ಕುಮಾರಣ್ಣ ಇಲ್ಲದ ರಾಜ್ಯವೇ ಇಲ್ಲ ಎಂದು ಡೈಲಾಗ್ ಸಹ ಹೊಡೆದಿದ್ದಾರೆ. ಜೊತೆಗೆ, ನೀವು ಮಲಗಿದ್ರೆ ನಮಗೆ ಲಾಸ್. ನೀವು ಎದ್ದಿದ್ರೆ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಪಾಸ್​. ಆಗ, ಕುಮಾರಣ್ಣನೇ ಈ ರಾಜ್ಯಕ್ಕೇ ಬಾಸ್ ಎಂದ ಶರವಣ ಭರ್ಜರಿ ಡೈಲಾಗ್​ ಹೊಡೆದಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?