AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಾಹ್ನ 1 ರಿಂದ ಬೆಳಗ್ಗೆ 5 ರವರೆಗೆ ಲಾಕ್‌ಡೌನ್, ತಹಶೀಲ್ದಾರ್ ಆದೇಶ ಎಲ್ಲಿ?

ಚಿತ್ರದುರ್ಗ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ತಾಲೂಕಿನಲ್ಲಿ ಲಾಕ್‌ಡೌನ್ ಮಾಡಲು ತಹಶೀಲ್ದಾರ್ ಮುಂದಾಗಿದ್ದಾರೆ. ಆಂಧ್ರದ ಗಡಿ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನಲ್ಲಿ ಕೊರೊನಾ ನಿಯಂತ್ರಿಸಲು ಲಾಕ್​ಡೌನ್ ಮಾಡಲಾಗುತ್ತಿದ್ದು, ವ್ಯಾಪಾರ ವಹಿವಾಟಿಗೆ ಸಮಯ ನಿಗದಿಪಡಿಸಲಾಗಿದೆ. ಈ ವೇಳೆ ಮಾತ್ರ ವ್ಯಾಪಾರ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುಯತ್ತೆ. ಬೆಳಗ್ಗೆ 5ರಿಂದ ಮಧ್ಯಾಹ್ನ 1 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಬಹುದು. ಇದಾದ ಮೇಲೆ […]

ಮಧ್ಯಾಹ್ನ 1 ರಿಂದ ಬೆಳಗ್ಗೆ 5 ರವರೆಗೆ ಲಾಕ್‌ಡೌನ್, ತಹಶೀಲ್ದಾರ್ ಆದೇಶ ಎಲ್ಲಿ?
ಆಯೇಷಾ ಬಾನು
|

Updated on: Jul 01, 2020 | 7:58 AM

Share

ಚಿತ್ರದುರ್ಗ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ತಾಲೂಕಿನಲ್ಲಿ ಲಾಕ್‌ಡೌನ್ ಮಾಡಲು ತಹಶೀಲ್ದಾರ್ ಮುಂದಾಗಿದ್ದಾರೆ.

ಆಂಧ್ರದ ಗಡಿ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನಲ್ಲಿ ಕೊರೊನಾ ನಿಯಂತ್ರಿಸಲು ಲಾಕ್​ಡೌನ್ ಮಾಡಲಾಗುತ್ತಿದ್ದು, ವ್ಯಾಪಾರ ವಹಿವಾಟಿಗೆ ಸಮಯ ನಿಗದಿಪಡಿಸಲಾಗಿದೆ. ಈ ವೇಳೆ ಮಾತ್ರ ವ್ಯಾಪಾರ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುಯತ್ತೆ.

ಬೆಳಗ್ಗೆ 5ರಿಂದ ಮಧ್ಯಾಹ್ನ 1 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಬಹುದು. ಇದಾದ ಮೇಲೆ ಅಂದ್ರೆ ಮಧ್ಯಾಹ್ನ 1 ಗಂಟೆಯಿಂದ ಬೆಳಗ್ಗೆ 5 ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ಮೊಳಕಾಲ್ಮೂರು ತಹಶೀಲ್ದಾರ್ ಬಸವರಾಜ್‌ ಆದೇಶಿಸಿದ್ದಾರೆ. ಮುಂದಿನ ಆದೇಶದವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್