AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲಹಂಕ ಭೂಗಳ್ಳರ ವಿರುದ್ಧ ಗುಡುಗಿದ ತಹಶೀಲ್ದಾರ್​: ಒತ್ತುವರಿ ತೆರವು

ಬೆಂಗಳೂರು: ಚಿನ್ನಕ್ಕಿಂತ ಬಲು ಭಾರ ದೇವನಹಳ್ಳಿ, ಯಲಹಂಕ ಸುತ್ತಮುತ್ತಲ ಭೂಭಾಗ. ಅಲ್ಲಿ ವಿಮಾನ ನಿಲ್ದಾಣ ತಲೆಯೆತ್ತಿದ್ದೇ ಭೂಮಿಯ ಬೆಲೆ ಆಕಾಶಕ್ಕೆ ನೆಗೆದುಬಿಟ್ಟಿತು. ಆಗ ಬಿತ್ತು ನೋಡಿ ಅದರ ಮೇಲೆ ಭೂಗಳ್ಳರ ಕಣ್ಣು. ಸರ್ಕಾರದ್ದಾದರೇನು, ಯಾರದೋ ಅಮಾಯಕ ಜನರ ಭೂಮಿಯಾದರೇನು? ಅದಕ್ಕೆ ಬೇಲಿ ಸುತ್ತಿ ಕಬ್ಜಾಗೆ ತೆಗೆದುಕೊಳ್ಳುವುದೇ ಈ ಭೂಗಳ್ಳರ ಸಂಚು. ಇದರಲ್ಲಿ ಬಹುತೇಕ ಬಾರಿ ಭೂಗಳ್ಳರು ಯಶಸ್ವಿಯಾಗಿದ್ದಾರೆ ಎಂಬುದಕ್ಕೆ ಅನೇಕ ಸಾಕ್ಷ್ಯಗಳಿವೆ.  ಆದ್ರೆ ಅದಕ್ಕೆ ಆಗಾಗ ಕಡಿವಾಣವೂ ಬೀಳುತ್ತಿರುತ್ತದೆ. ಇಂತಹ ಪ್ರಕರಣ ಇಲ್ಲಿ ವರದಿಯಾಗಿದೆ. ಅದೇನು ಅಂದ್ರೆ, […]

ಯಲಹಂಕ ಭೂಗಳ್ಳರ ವಿರುದ್ಧ ಗುಡುಗಿದ ತಹಶೀಲ್ದಾರ್​: ಒತ್ತುವರಿ ತೆರವು
KUSHAL V
| Edited By: ಸಾಧು ಶ್ರೀನಾಥ್​|

Updated on: Aug 08, 2020 | 10:54 AM

Share

ಬೆಂಗಳೂರು: ಚಿನ್ನಕ್ಕಿಂತ ಬಲು ಭಾರ ದೇವನಹಳ್ಳಿ, ಯಲಹಂಕ ಸುತ್ತಮುತ್ತಲ ಭೂಭಾಗ. ಅಲ್ಲಿ ವಿಮಾನ ನಿಲ್ದಾಣ ತಲೆಯೆತ್ತಿದ್ದೇ ಭೂಮಿಯ ಬೆಲೆ ಆಕಾಶಕ್ಕೆ ನೆಗೆದುಬಿಟ್ಟಿತು. ಆಗ ಬಿತ್ತು ನೋಡಿ ಅದರ ಮೇಲೆ ಭೂಗಳ್ಳರ ಕಣ್ಣು. ಸರ್ಕಾರದ್ದಾದರೇನು, ಯಾರದೋ ಅಮಾಯಕ ಜನರ ಭೂಮಿಯಾದರೇನು?

ಅದಕ್ಕೆ ಬೇಲಿ ಸುತ್ತಿ ಕಬ್ಜಾಗೆ ತೆಗೆದುಕೊಳ್ಳುವುದೇ ಈ ಭೂಗಳ್ಳರ ಸಂಚು. ಇದರಲ್ಲಿ ಬಹುತೇಕ ಬಾರಿ ಭೂಗಳ್ಳರು ಯಶಸ್ವಿಯಾಗಿದ್ದಾರೆ ಎಂಬುದಕ್ಕೆ ಅನೇಕ ಸಾಕ್ಷ್ಯಗಳಿವೆ.  ಆದ್ರೆ ಅದಕ್ಕೆ ಆಗಾಗ ಕಡಿವಾಣವೂ ಬೀಳುತ್ತಿರುತ್ತದೆ. ಇಂತಹ ಪ್ರಕರಣ ಇಲ್ಲಿ ವರದಿಯಾಗಿದೆ.

ಅದೇನು ಅಂದ್ರೆ, ಸರ್ಕಾರಿ ಜಮೀನಿಗೆ ನಕಲಿ ದಾಖಲಾತಿ ಸೃಷ್ಟಿಸಿ ಭೂಗಳ್ಳತನ ಮಾಡಿದ್ದ 24 ಜನ ಭೂಗಳ್ಳರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಬೆಂಗಳೂರಿನ ಯಲಹಂಕ ತಹಶೀಲ್ದಾರ್​ರಿಂದ FIR ದಾಖಲಾಗಿದೆ.

ಯಲಹಂಕ ತಾಲೂಕಿನ ಚೊಕ್ಕನಹಳ್ಳಿ ಬಳಿಯ ಸರ್ವೆ ನಂ. 75/4, 75/6ರ 21 ಎಕರೆ 19ಗುಂಟೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಭೂಗಳ್ಳರಿಂದ ಯತ್ನ ನಡೆದಿತ್ತು. ಹಾಗಾಗಿ, ಜಮೀನು ಒತ್ತುವರಿಯನ್ನ ತಹಶೀಲ್ದಾರ್ ತೆರವುಗೊಳಿಸಿದ್ದಾರೆ. ಒತ್ತುವರಿ ತೆರವುಗೊಳಿಸಿ ವಿಚಾರಣೆ ನಡೆಸಿದ ಬಳಿಕ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow Us
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್