AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ನಲ್ಲಿದ 2 ವರ್ಷದ ಮಗುವಿಗೆ ತಹಶೀಲ್ದಾರ್​ರಿಂದ ನೋಟಿಸ್ ಜಾರಿ.. ಏಕೆ?

ಗದಗ: ಕ್ವಾರಂಟೈನ್ ಅವಧಿ ಮುಗಿಯುವ ಮುನ್ನ ಫೋನ್ ಸ್ವಿಚ್ ಆಫ್ ಮಾಡಿದಕ್ಕೆ ಜಿಲ್ಲೆಯ ಮುಂಡರಗಿ ಹುಡ್ಕೋ ಕಾಲೋನಿಯ ನಿವಾಸಿಯಾಗಿರುವ 2 ವರ್ಷದ ಮಗುವಿಗೆ ಮುಂಡರಗಿ ತಹಶೀಲ್ದಾರ್​ ನೋಟಿಸ್ ಜಾರಿಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ 2 ವರ್ಷದ ಪುಟ್ಟ ಮಗು ಹೋಮ್ ಕ್ವಾರಂಟೈನ್ ನಲ್ಲಿದೆ. ಆದರೆ ಮಗುವಿನ ಕುಟುಂಬದವರು ಅಧಿಕಾರಿಗಳಿಗೆ ನೀಡಿರುವ ಮೊಬೈಲ್ ನಂಬರ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಮಗುವಿನ  ಕ್ವಾರಂಟೈನ್ ಅವಧಿ ಮುಗಿಯುವ ಮುನ್ನವೇ ಫೋನ್ ಸ್ವಿಚ್ ಆಫ್ ಆಗಿದ್ದರಿಂದ  ಮುಂಡರಗಿಯ ತಹಶೀಲ್ದಾರ್  ಮಗುವಿನ ಹೆಸರಿನಲ್ಲಿ […]

ಕ್ವಾರಂಟೈನ್​ನಲ್ಲಿದ 2 ವರ್ಷದ ಮಗುವಿಗೆ ತಹಶೀಲ್ದಾರ್​ರಿಂದ ನೋಟಿಸ್ ಜಾರಿ.. ಏಕೆ?
ಕೊರೊನಾ ವೈರಸ್
ಸಾಧು ಶ್ರೀನಾಥ್​
| Updated By: |

Updated on:Jul 12, 2020 | 4:45 PM

Share

ಗದಗ: ಕ್ವಾರಂಟೈನ್ ಅವಧಿ ಮುಗಿಯುವ ಮುನ್ನ ಫೋನ್ ಸ್ವಿಚ್ ಆಫ್ ಮಾಡಿದಕ್ಕೆ ಜಿಲ್ಲೆಯ ಮುಂಡರಗಿ ಹುಡ್ಕೋ ಕಾಲೋನಿಯ ನಿವಾಸಿಯಾಗಿರುವ 2 ವರ್ಷದ ಮಗುವಿಗೆ ಮುಂಡರಗಿ ತಹಶೀಲ್ದಾರ್​ ನೋಟಿಸ್ ಜಾರಿಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಸದ್ಯ 2 ವರ್ಷದ ಪುಟ್ಟ ಮಗು ಹೋಮ್ ಕ್ವಾರಂಟೈನ್ ನಲ್ಲಿದೆ. ಆದರೆ ಮಗುವಿನ ಕುಟುಂಬದವರು ಅಧಿಕಾರಿಗಳಿಗೆ ನೀಡಿರುವ ಮೊಬೈಲ್ ನಂಬರ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಮಗುವಿನ  ಕ್ವಾರಂಟೈನ್ ಅವಧಿ ಮುಗಿಯುವ ಮುನ್ನವೇ ಫೋನ್ ಸ್ವಿಚ್ ಆಫ್ ಆಗಿದ್ದರಿಂದ  ಮುಂಡರಗಿಯ ತಹಶೀಲ್ದಾರ್  ಮಗುವಿನ ಹೆಸರಿನಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ಕೇಸ್ ಹಾಕುವ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ, ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸುವುದಾಗಿ ಖಡಕ್​ ವಾರ್ನಿಂಗ್​ ನೀಡಿದ್ದಾರೆ.

Published On - 3:17 pm, Sun, 12 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!