AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದ ಅಧಿಕಾರಿಗಳಿಗೆ ತಹಶೀಲ್ದಾರ್ ತರಾಟೆ

ದೇವನಹಳ್ಳಿ: ಕೊರೊನಾ ಸೋಂಕಿತನನ್ನು ಶಿಫ್ಟ್‌ ಮಾಡದೆ ನಿರ್ಲಕ್ಷ್ಯವಹಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ. ವ್ಯಕ್ತಿಗೆ ಕೊರೊನಾ ದೃಢಪಟ್ಟರೂ ಆರೋಗ್ಯ ಅಧಿಕಾರಿಗಳು ಆತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೇ 24 ಗಂಟೆಗಳ ಕಾಲ ಮನೆಯಲ್ಲೇ ಇರಿಸಿದ್ದಾರೆ. ಸೋಂಕಿತನನ್ನ ಶಿಫ್ಟ್ ಮಾಡದಿದ್ದಕ್ಕೆ ತಹಶೀಲ್ದಾರ್ ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದು ಸೋಂಕಿತನ ಮನೆ ಬಳಿಯೇ ಸ್ಥಳೀಯ ಪಿಡಿಒ ಮತ್ತು ವೈದ್ಯಾಧಿಕಾರಿಗಳಿಗೆ ಕರೆಸಿ ಸ್ಥಳೀಯರ ಮುಂದೆಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಸೋಂಕಿತನನ್ನ ಶಿಫ್ಟ್ ಮಾಡಿಲ್ಲ. ತಕ್ಷಣ ಆತನನ್ನು ಆಸ್ವತ್ರೆಗೆ ಶಿಫ್ಟ್ ಮಾಡುವಂತೆ ಸೂಚನೆ […]

ಸೋಂಕಿತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದ ಅಧಿಕಾರಿಗಳಿಗೆ ತಹಶೀಲ್ದಾರ್ ತರಾಟೆ
ಆಯೇಷಾ ಬಾನು
| Edited By: |

Updated on:Jul 14, 2020 | 2:12 PM

Share

ದೇವನಹಳ್ಳಿ: ಕೊರೊನಾ ಸೋಂಕಿತನನ್ನು ಶಿಫ್ಟ್‌ ಮಾಡದೆ ನಿರ್ಲಕ್ಷ್ಯವಹಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ.

ವ್ಯಕ್ತಿಗೆ ಕೊರೊನಾ ದೃಢಪಟ್ಟರೂ ಆರೋಗ್ಯ ಅಧಿಕಾರಿಗಳು ಆತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೇ 24 ಗಂಟೆಗಳ ಕಾಲ ಮನೆಯಲ್ಲೇ ಇರಿಸಿದ್ದಾರೆ. ಸೋಂಕಿತನನ್ನ ಶಿಫ್ಟ್ ಮಾಡದಿದ್ದಕ್ಕೆ ತಹಶೀಲ್ದಾರ್ ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದು

ಸೋಂಕಿತನ ಮನೆ ಬಳಿಯೇ ಸ್ಥಳೀಯ ಪಿಡಿಒ ಮತ್ತು ವೈದ್ಯಾಧಿಕಾರಿಗಳಿಗೆ ಕರೆಸಿ ಸ್ಥಳೀಯರ ಮುಂದೆಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಸೋಂಕಿತನನ್ನ ಶಿಫ್ಟ್ ಮಾಡಿಲ್ಲ. ತಕ್ಷಣ ಆತನನ್ನು ಆಸ್ವತ್ರೆಗೆ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ.

Published On - 1:33 pm, Tue, 14 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ