AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದ ಅಧಿಕಾರಿಗಳಿಗೆ ತಹಶೀಲ್ದಾರ್ ತರಾಟೆ

ದೇವನಹಳ್ಳಿ: ಕೊರೊನಾ ಸೋಂಕಿತನನ್ನು ಶಿಫ್ಟ್‌ ಮಾಡದೆ ನಿರ್ಲಕ್ಷ್ಯವಹಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ. ವ್ಯಕ್ತಿಗೆ ಕೊರೊನಾ ದೃಢಪಟ್ಟರೂ ಆರೋಗ್ಯ ಅಧಿಕಾರಿಗಳು ಆತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೇ 24 ಗಂಟೆಗಳ ಕಾಲ ಮನೆಯಲ್ಲೇ ಇರಿಸಿದ್ದಾರೆ. ಸೋಂಕಿತನನ್ನ ಶಿಫ್ಟ್ ಮಾಡದಿದ್ದಕ್ಕೆ ತಹಶೀಲ್ದಾರ್ ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದು ಸೋಂಕಿತನ ಮನೆ ಬಳಿಯೇ ಸ್ಥಳೀಯ ಪಿಡಿಒ ಮತ್ತು ವೈದ್ಯಾಧಿಕಾರಿಗಳಿಗೆ ಕರೆಸಿ ಸ್ಥಳೀಯರ ಮುಂದೆಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಸೋಂಕಿತನನ್ನ ಶಿಫ್ಟ್ ಮಾಡಿಲ್ಲ. ತಕ್ಷಣ ಆತನನ್ನು ಆಸ್ವತ್ರೆಗೆ ಶಿಫ್ಟ್ ಮಾಡುವಂತೆ ಸೂಚನೆ […]

ಸೋಂಕಿತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದ ಅಧಿಕಾರಿಗಳಿಗೆ ತಹಶೀಲ್ದಾರ್ ತರಾಟೆ
ಆಯೇಷಾ ಬಾನು
| Edited By: |

Updated on:Jul 14, 2020 | 2:12 PM

Share

ದೇವನಹಳ್ಳಿ: ಕೊರೊನಾ ಸೋಂಕಿತನನ್ನು ಶಿಫ್ಟ್‌ ಮಾಡದೆ ನಿರ್ಲಕ್ಷ್ಯವಹಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ.

ವ್ಯಕ್ತಿಗೆ ಕೊರೊನಾ ದೃಢಪಟ್ಟರೂ ಆರೋಗ್ಯ ಅಧಿಕಾರಿಗಳು ಆತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೇ 24 ಗಂಟೆಗಳ ಕಾಲ ಮನೆಯಲ್ಲೇ ಇರಿಸಿದ್ದಾರೆ. ಸೋಂಕಿತನನ್ನ ಶಿಫ್ಟ್ ಮಾಡದಿದ್ದಕ್ಕೆ ತಹಶೀಲ್ದಾರ್ ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದು

ಸೋಂಕಿತನ ಮನೆ ಬಳಿಯೇ ಸ್ಥಳೀಯ ಪಿಡಿಒ ಮತ್ತು ವೈದ್ಯಾಧಿಕಾರಿಗಳಿಗೆ ಕರೆಸಿ ಸ್ಥಳೀಯರ ಮುಂದೆಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಸೋಂಕಿತನನ್ನ ಶಿಫ್ಟ್ ಮಾಡಿಲ್ಲ. ತಕ್ಷಣ ಆತನನ್ನು ಆಸ್ವತ್ರೆಗೆ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ.

Published On - 1:33 pm, Tue, 14 July 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ