AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಹಶೀಲ್ದಾರ್ ಲಂಚ ದಾಹ: ಹಣ ನೀಡದಿದ್ದರೆ ಮರಳಿನ ಲಾರಿ ಮುಂದೆ ಹೋಗಲ್ವಂತೆ!

ಬಳ್ಳಾರಿ: ಹೂವಿನಹಡಗಲಿ ತಹಶೀಲ್ದಾರ್ ವಿಜಯಕುಮಾರ್​ರವರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದ್ದು, KRS ಪಕ್ಷದ ಮುಖಂಡರು ಭ್ರಷ್ಟಾಚಾರದ ಸಿಡಿ ಸಮೇತ ದಾಖಲೆ ಬಿಡುಗಡೆ ಮಾಡಿದ್ದಾರೆ. ಹೂವಿನಹಡಗಲಿ ತಾಲೂಕಿನಲ್ಲಿ ಮರಳು ಲಾರಿಗೆ ಲಂಚ ಫಿಕ್ಸ್ ಮಾಡಿರುವ ತಹಶೀಲ್ದಾರ್ ವಿಜಯಕುಮಾರ್, ಪ್ರತಿ ಲಾರಿಗಳಿಂದ ತಿಂಗಳಿಗೆ 40 ಸಾವಿರ ಅಥವಾ ವಾರಕ್ಕೆ 10 ಸಾವಿರ ಲಂಚ ಫಿಕ್ಸ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಹಶೀಲ್ದಾರ್ ಕಚೇರಿಯಲ್ಲಿಯೇ ಡೀಲ್ ಕುದರಿಸಿರುವ ವಿಜಯಕುಮಾರ್, ಲಂಚ ಕೊಡದಿದ್ರೆ ಮರಳು ಲಾರಿ ಜಪ್ತಿ ಮಾಡುವ ಬೆದರಿಕೆ ಹಾಕುತ್ತಾರಂತೆ. ಮರಳು ಲಾಭದ […]

ತಹಶೀಲ್ದಾರ್ ಲಂಚ ದಾಹ: ಹಣ ನೀಡದಿದ್ದರೆ ಮರಳಿನ ಲಾರಿ ಮುಂದೆ ಹೋಗಲ್ವಂತೆ!
ಸಾಧು ಶ್ರೀನಾಥ್​
|

Updated on:Sep 05, 2020 | 2:53 PM

Share

ಬಳ್ಳಾರಿ: ಹೂವಿನಹಡಗಲಿ ತಹಶೀಲ್ದಾರ್ ವಿಜಯಕುಮಾರ್​ರವರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದ್ದು, KRS ಪಕ್ಷದ ಮುಖಂಡರು ಭ್ರಷ್ಟಾಚಾರದ ಸಿಡಿ ಸಮೇತ ದಾಖಲೆ ಬಿಡುಗಡೆ ಮಾಡಿದ್ದಾರೆ. ಹೂವಿನಹಡಗಲಿ ತಾಲೂಕಿನಲ್ಲಿ ಮರಳು ಲಾರಿಗೆ ಲಂಚ ಫಿಕ್ಸ್ ಮಾಡಿರುವ ತಹಶೀಲ್ದಾರ್ ವಿಜಯಕುಮಾರ್, ಪ್ರತಿ ಲಾರಿಗಳಿಂದ ತಿಂಗಳಿಗೆ 40 ಸಾವಿರ ಅಥವಾ ವಾರಕ್ಕೆ 10 ಸಾವಿರ ಲಂಚ ಫಿಕ್ಸ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಹಶೀಲ್ದಾರ್ ಕಚೇರಿಯಲ್ಲಿಯೇ ಡೀಲ್ ಕುದರಿಸಿರುವ ವಿಜಯಕುಮಾರ್, ಲಂಚ ಕೊಡದಿದ್ರೆ ಮರಳು ಲಾರಿ ಜಪ್ತಿ ಮಾಡುವ ಬೆದರಿಕೆ ಹಾಕುತ್ತಾರಂತೆ.

ಮರಳು ಲಾಭದ ಅರ್ಧದಷ್ಟು ನನಗೆ ಕೊಡ್ಬೇಕು ಅಂತಾ ತಹಶೀಲ್ದಾರ್ ಬೇಡಿಕೆಯಿಟ್ಟಿದ್ದು, ತಹಶೀಲ್ದಾರ್ ಸೂಚನೆ ಮೇರೆಗೆ ಮರಳು ಸಾಗಾಣಿಕೆ ಮಾಡುವರಿಂದ ಕಚೇರಿ ನೌಕರ 20 ಸಾವಿರ ಲಂಚ ಪಡೆದಿದ್ದಾನೆ.

ತಹಶೀಲ್ದಾರ್ ವಿಜಯಕುಮಾರ್​ರವರ ಲಂಚ ದಾಹಕ್ಕೆ ಬೇಸತ್ತ ಮರಳು ಸಾಗಾಣಿಕೆದಾರರು, ತಹಶೀಲ್ದಾರ್ ಹಣ ಪಡೆಯುತ್ತಿರುವ ವಿಡಿಯೋ ಮಾಡಿಕೊಂಡು ಈಗ ಸಿ.ಡಿ ಸಮೇತ ದಾಖಲೆ ಬಿಡುಗಡೆ ಮಾಡಿದ್ದಾರೆ.

Published On - 2:50 pm, Sat, 5 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು