AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನಲ್ಲಿ ಕಲ್ಯಾಣ ಮಂಟಪ! ಆನೇಕಲ್ ತಹಶೀಲ್ದಾರ್ ಏನು ಮಾಡಿದರು?

ಆನೇಕಲ್: ಸರ್ಕಾರಿ ಜಮೀನೊಂದರಲ್ಲಿ ಅಕ್ರಮವಾಗಿ ಕಲ್ಯಾಮ ಮಂಟಪವೊಂದು ನಿರ್ಮಾಣವಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲ್ಲೂಕಿನ ಸುರಜಕ್ಕನಹಳ್ಳಿ ಬಳಿಯ ಗ್ರಾಮ ಪಂಚಾಯಿತಿಗೆ ಸೇರುವ ಸರ್ವೆ ನಂ 5,6,7 ರಲ್ಲಿ ಅಕ್ರಮ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ. ಆನೇಕಲ್​ನಿಂದ ಇಂಡ್ಲವಾಡಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಈ ಕಲ್ಯಾಣ ಮಂಟಪವಿದೆ. ಸರ್ವೆ ನಂಬರ್ ಸರ್ಕಾರದ ಭೂಮಿಗೆ ಸೇರುತ್ತದೆ ಎಂದು ಹೇಳಲಾಗುತ್ತಿದ್ದು ಅದರಲ್ಲಿ ಹೊನ್ನಕಳಾಶಪುರ ಎಂಬ ಗ್ರಾಮಕ್ಕೆ ಸಾಗುವ‌ ರಸ್ತೆ ನಿರ್ಮಾಣವಾಗಬೇಕಿತ್ತು. ಆದ್ರೆ ಇದೀಗ […]

ಸರ್ಕಾರಿ ಜಮೀನಲ್ಲಿ ಕಲ್ಯಾಣ ಮಂಟಪ! ಆನೇಕಲ್ ತಹಶೀಲ್ದಾರ್ ಏನು ಮಾಡಿದರು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 27, 2020 | 11:37 AM

Share

ಆನೇಕಲ್: ಸರ್ಕಾರಿ ಜಮೀನೊಂದರಲ್ಲಿ ಅಕ್ರಮವಾಗಿ ಕಲ್ಯಾಮ ಮಂಟಪವೊಂದು ನಿರ್ಮಾಣವಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲ್ಲೂಕಿನ ಸುರಜಕ್ಕನಹಳ್ಳಿ ಬಳಿಯ ಗ್ರಾಮ ಪಂಚಾಯಿತಿಗೆ ಸೇರುವ ಸರ್ವೆ ನಂ 5,6,7 ರಲ್ಲಿ ಅಕ್ರಮ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ. ಆನೇಕಲ್​ನಿಂದ ಇಂಡ್ಲವಾಡಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಈ ಕಲ್ಯಾಣ ಮಂಟಪವಿದೆ. ಸರ್ವೆ ನಂಬರ್ ಸರ್ಕಾರದ ಭೂಮಿಗೆ ಸೇರುತ್ತದೆ ಎಂದು ಹೇಳಲಾಗುತ್ತಿದ್ದು ಅದರಲ್ಲಿ ಹೊನ್ನಕಳಾಶಪುರ ಎಂಬ ಗ್ರಾಮಕ್ಕೆ ಸಾಗುವ‌ ರಸ್ತೆ ನಿರ್ಮಾಣವಾಗಬೇಕಿತ್ತು.

ಆದ್ರೆ ಇದೀಗ ಆ ರಸ್ತೆ ಬದಲು ಅದೇ ಜಾಗದಲ್ಲಿ ಖಾಸಗಿ ವ್ಯಕ್ತಿಗೆ ಸೇರುವ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ನಡೆಯುತ್ತಿದ್ದ ಕೆಲಸವನ್ನು ನಿಲ್ಲಿಸಲು ಆನೇಕಲ್ ತಹಶೀಲ್ದಾರ್ ಮಹಾದೇವಯ್ಯ ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಸರ್ವೆ ಆಗುವವರೆಗೂ ಕೆಲಸ ಕಾಮಗಾರಿ ನಡೆಸದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು