AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನಲ್ಲಿ ಕಲ್ಯಾಣ ಮಂಟಪ! ಆನೇಕಲ್ ತಹಶೀಲ್ದಾರ್ ಏನು ಮಾಡಿದರು?

ಆನೇಕಲ್: ಸರ್ಕಾರಿ ಜಮೀನೊಂದರಲ್ಲಿ ಅಕ್ರಮವಾಗಿ ಕಲ್ಯಾಮ ಮಂಟಪವೊಂದು ನಿರ್ಮಾಣವಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲ್ಲೂಕಿನ ಸುರಜಕ್ಕನಹಳ್ಳಿ ಬಳಿಯ ಗ್ರಾಮ ಪಂಚಾಯಿತಿಗೆ ಸೇರುವ ಸರ್ವೆ ನಂ 5,6,7 ರಲ್ಲಿ ಅಕ್ರಮ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ. ಆನೇಕಲ್​ನಿಂದ ಇಂಡ್ಲವಾಡಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಈ ಕಲ್ಯಾಣ ಮಂಟಪವಿದೆ. ಸರ್ವೆ ನಂಬರ್ ಸರ್ಕಾರದ ಭೂಮಿಗೆ ಸೇರುತ್ತದೆ ಎಂದು ಹೇಳಲಾಗುತ್ತಿದ್ದು ಅದರಲ್ಲಿ ಹೊನ್ನಕಳಾಶಪುರ ಎಂಬ ಗ್ರಾಮಕ್ಕೆ ಸಾಗುವ‌ ರಸ್ತೆ ನಿರ್ಮಾಣವಾಗಬೇಕಿತ್ತು. ಆದ್ರೆ ಇದೀಗ […]

ಸರ್ಕಾರಿ ಜಮೀನಲ್ಲಿ ಕಲ್ಯಾಣ ಮಂಟಪ! ಆನೇಕಲ್ ತಹಶೀಲ್ದಾರ್ ಏನು ಮಾಡಿದರು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 27, 2020 | 11:37 AM

Share

ಆನೇಕಲ್: ಸರ್ಕಾರಿ ಜಮೀನೊಂದರಲ್ಲಿ ಅಕ್ರಮವಾಗಿ ಕಲ್ಯಾಮ ಮಂಟಪವೊಂದು ನಿರ್ಮಾಣವಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲ್ಲೂಕಿನ ಸುರಜಕ್ಕನಹಳ್ಳಿ ಬಳಿಯ ಗ್ರಾಮ ಪಂಚಾಯಿತಿಗೆ ಸೇರುವ ಸರ್ವೆ ನಂ 5,6,7 ರಲ್ಲಿ ಅಕ್ರಮ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ. ಆನೇಕಲ್​ನಿಂದ ಇಂಡ್ಲವಾಡಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಈ ಕಲ್ಯಾಣ ಮಂಟಪವಿದೆ. ಸರ್ವೆ ನಂಬರ್ ಸರ್ಕಾರದ ಭೂಮಿಗೆ ಸೇರುತ್ತದೆ ಎಂದು ಹೇಳಲಾಗುತ್ತಿದ್ದು ಅದರಲ್ಲಿ ಹೊನ್ನಕಳಾಶಪುರ ಎಂಬ ಗ್ರಾಮಕ್ಕೆ ಸಾಗುವ‌ ರಸ್ತೆ ನಿರ್ಮಾಣವಾಗಬೇಕಿತ್ತು.

ಆದ್ರೆ ಇದೀಗ ಆ ರಸ್ತೆ ಬದಲು ಅದೇ ಜಾಗದಲ್ಲಿ ಖಾಸಗಿ ವ್ಯಕ್ತಿಗೆ ಸೇರುವ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ನಡೆಯುತ್ತಿದ್ದ ಕೆಲಸವನ್ನು ನಿಲ್ಲಿಸಲು ಆನೇಕಲ್ ತಹಶೀಲ್ದಾರ್ ಮಹಾದೇವಯ್ಯ ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಸರ್ವೆ ಆಗುವವರೆಗೂ ಕೆಲಸ ಕಾಮಗಾರಿ ನಡೆಸದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು