AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನಲ್ಲಿ ಕಲ್ಯಾಣ ಮಂಟಪ! ಆನೇಕಲ್ ತಹಶೀಲ್ದಾರ್ ಏನು ಮಾಡಿದರು?

ಆನೇಕಲ್: ಸರ್ಕಾರಿ ಜಮೀನೊಂದರಲ್ಲಿ ಅಕ್ರಮವಾಗಿ ಕಲ್ಯಾಮ ಮಂಟಪವೊಂದು ನಿರ್ಮಾಣವಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲ್ಲೂಕಿನ ಸುರಜಕ್ಕನಹಳ್ಳಿ ಬಳಿಯ ಗ್ರಾಮ ಪಂಚಾಯಿತಿಗೆ ಸೇರುವ ಸರ್ವೆ ನಂ 5,6,7 ರಲ್ಲಿ ಅಕ್ರಮ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ. ಆನೇಕಲ್​ನಿಂದ ಇಂಡ್ಲವಾಡಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಈ ಕಲ್ಯಾಣ ಮಂಟಪವಿದೆ. ಸರ್ವೆ ನಂಬರ್ ಸರ್ಕಾರದ ಭೂಮಿಗೆ ಸೇರುತ್ತದೆ ಎಂದು ಹೇಳಲಾಗುತ್ತಿದ್ದು ಅದರಲ್ಲಿ ಹೊನ್ನಕಳಾಶಪುರ ಎಂಬ ಗ್ರಾಮಕ್ಕೆ ಸಾಗುವ‌ ರಸ್ತೆ ನಿರ್ಮಾಣವಾಗಬೇಕಿತ್ತು. ಆದ್ರೆ ಇದೀಗ […]

ಸರ್ಕಾರಿ ಜಮೀನಲ್ಲಿ ಕಲ್ಯಾಣ ಮಂಟಪ! ಆನೇಕಲ್ ತಹಶೀಲ್ದಾರ್ ಏನು ಮಾಡಿದರು?
ಆಯೇಷಾ ಬಾನು
| Edited By: |

Updated on: Aug 27, 2020 | 11:37 AM

Share

ಆನೇಕಲ್: ಸರ್ಕಾರಿ ಜಮೀನೊಂದರಲ್ಲಿ ಅಕ್ರಮವಾಗಿ ಕಲ್ಯಾಮ ಮಂಟಪವೊಂದು ನಿರ್ಮಾಣವಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲ್ಲೂಕಿನ ಸುರಜಕ್ಕನಹಳ್ಳಿ ಬಳಿಯ ಗ್ರಾಮ ಪಂಚಾಯಿತಿಗೆ ಸೇರುವ ಸರ್ವೆ ನಂ 5,6,7 ರಲ್ಲಿ ಅಕ್ರಮ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ. ಆನೇಕಲ್​ನಿಂದ ಇಂಡ್ಲವಾಡಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಈ ಕಲ್ಯಾಣ ಮಂಟಪವಿದೆ. ಸರ್ವೆ ನಂಬರ್ ಸರ್ಕಾರದ ಭೂಮಿಗೆ ಸೇರುತ್ತದೆ ಎಂದು ಹೇಳಲಾಗುತ್ತಿದ್ದು ಅದರಲ್ಲಿ ಹೊನ್ನಕಳಾಶಪುರ ಎಂಬ ಗ್ರಾಮಕ್ಕೆ ಸಾಗುವ‌ ರಸ್ತೆ ನಿರ್ಮಾಣವಾಗಬೇಕಿತ್ತು.

ಆದ್ರೆ ಇದೀಗ ಆ ರಸ್ತೆ ಬದಲು ಅದೇ ಜಾಗದಲ್ಲಿ ಖಾಸಗಿ ವ್ಯಕ್ತಿಗೆ ಸೇರುವ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ನಡೆಯುತ್ತಿದ್ದ ಕೆಲಸವನ್ನು ನಿಲ್ಲಿಸಲು ಆನೇಕಲ್ ತಹಶೀಲ್ದಾರ್ ಮಹಾದೇವಯ್ಯ ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಸರ್ವೆ ಆಗುವವರೆಗೂ ಕೆಲಸ ಕಾಮಗಾರಿ ನಡೆಸದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ