AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನಲ್ಲಿ ಕಲ್ಯಾಣ ಮಂಟಪ! ಆನೇಕಲ್ ತಹಶೀಲ್ದಾರ್ ಏನು ಮಾಡಿದರು?

ಆನೇಕಲ್: ಸರ್ಕಾರಿ ಜಮೀನೊಂದರಲ್ಲಿ ಅಕ್ರಮವಾಗಿ ಕಲ್ಯಾಮ ಮಂಟಪವೊಂದು ನಿರ್ಮಾಣವಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲ್ಲೂಕಿನ ಸುರಜಕ್ಕನಹಳ್ಳಿ ಬಳಿಯ ಗ್ರಾಮ ಪಂಚಾಯಿತಿಗೆ ಸೇರುವ ಸರ್ವೆ ನಂ 5,6,7 ರಲ್ಲಿ ಅಕ್ರಮ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ. ಆನೇಕಲ್​ನಿಂದ ಇಂಡ್ಲವಾಡಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಈ ಕಲ್ಯಾಣ ಮಂಟಪವಿದೆ. ಸರ್ವೆ ನಂಬರ್ ಸರ್ಕಾರದ ಭೂಮಿಗೆ ಸೇರುತ್ತದೆ ಎಂದು ಹೇಳಲಾಗುತ್ತಿದ್ದು ಅದರಲ್ಲಿ ಹೊನ್ನಕಳಾಶಪುರ ಎಂಬ ಗ್ರಾಮಕ್ಕೆ ಸಾಗುವ‌ ರಸ್ತೆ ನಿರ್ಮಾಣವಾಗಬೇಕಿತ್ತು. ಆದ್ರೆ ಇದೀಗ […]

ಸರ್ಕಾರಿ ಜಮೀನಲ್ಲಿ ಕಲ್ಯಾಣ ಮಂಟಪ! ಆನೇಕಲ್ ತಹಶೀಲ್ದಾರ್ ಏನು ಮಾಡಿದರು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 27, 2020 | 11:37 AM

Share

ಆನೇಕಲ್: ಸರ್ಕಾರಿ ಜಮೀನೊಂದರಲ್ಲಿ ಅಕ್ರಮವಾಗಿ ಕಲ್ಯಾಮ ಮಂಟಪವೊಂದು ನಿರ್ಮಾಣವಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲ್ಲೂಕಿನ ಸುರಜಕ್ಕನಹಳ್ಳಿ ಬಳಿಯ ಗ್ರಾಮ ಪಂಚಾಯಿತಿಗೆ ಸೇರುವ ಸರ್ವೆ ನಂ 5,6,7 ರಲ್ಲಿ ಅಕ್ರಮ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ. ಆನೇಕಲ್​ನಿಂದ ಇಂಡ್ಲವಾಡಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಈ ಕಲ್ಯಾಣ ಮಂಟಪವಿದೆ. ಸರ್ವೆ ನಂಬರ್ ಸರ್ಕಾರದ ಭೂಮಿಗೆ ಸೇರುತ್ತದೆ ಎಂದು ಹೇಳಲಾಗುತ್ತಿದ್ದು ಅದರಲ್ಲಿ ಹೊನ್ನಕಳಾಶಪುರ ಎಂಬ ಗ್ರಾಮಕ್ಕೆ ಸಾಗುವ‌ ರಸ್ತೆ ನಿರ್ಮಾಣವಾಗಬೇಕಿತ್ತು.

ಆದ್ರೆ ಇದೀಗ ಆ ರಸ್ತೆ ಬದಲು ಅದೇ ಜಾಗದಲ್ಲಿ ಖಾಸಗಿ ವ್ಯಕ್ತಿಗೆ ಸೇರುವ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ನಡೆಯುತ್ತಿದ್ದ ಕೆಲಸವನ್ನು ನಿಲ್ಲಿಸಲು ಆನೇಕಲ್ ತಹಶೀಲ್ದಾರ್ ಮಹಾದೇವಯ್ಯ ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಸರ್ವೆ ಆಗುವವರೆಗೂ ಕೆಲಸ ಕಾಮಗಾರಿ ನಡೆಸದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ