AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಉತ್ತರ ಕರ್ನಾಟಕ ತತ್ತರ: ಆದ್ರೂ ತುಂಬದ ‘ಯಶೋಮಾರ್ಗ’ದ ತಲ್ಲೂರ ಕೆರೆ!

ಕೊಪ್ಪಳ: ಸ್ಯಾಂಡಲ್​ವುಡ್​ ನಟ ಯಶ್​ ಆರಂಭಿಸಿದ ಯಶೋಮಾರ್ಗ ಪ್ರತಿಷ್ಠಾಣದ ಅಡಿಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಅದರೆ, ದುರದೃಷ್ಟವಶಾತ್​, ವಾಡಿಕೆಗಿಂತ ಹೆಚ್ಚು ಮಳೆಯಾದರೂ ತಲ್ಲೂರ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆರೆಯ ಸಮೀಪದಲ್ಲೇ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿಯಿಂದಾಗಿ ಕೆರೆಗೆ ನೀರು ಹರಿದು ಬರುತ್ತಿಲ್ಲ ಎಂದು ತಿಳಿದುಬಂದಿದೆ. ಕೆರೆಗೆ ಬರಬೇಕಿದ್ದ ನೀರಿನ ಹಾದಿಯನ್ನು ಬೇರೆಡೆ ತಿರುಗಿಸಲಾದ ಹಿನ್ನೆಲೆಯಲ್ಲಿ ತಲ್ಲೂರ ಕೆರೆಯ ನೀರಿನ ಸಂಗ್ರಹದಲ್ಲಿ ಭಾರಿ ಇಳಿಕೆ ಕಂಡಿದೆ. 2017 ರಲ್ಲಿ ಯಶೋಮಾರ್ಗ ಫೌಂಡೇಷನ್‌ […]

ಮಳೆಗೆ ಉತ್ತರ ಕರ್ನಾಟಕ ತತ್ತರ: ಆದ್ರೂ ತುಂಬದ ‘ಯಶೋಮಾರ್ಗ’ದ ತಲ್ಲೂರ ಕೆರೆ!
KUSHAL V
|

Updated on: Oct 16, 2020 | 11:30 AM

Share

ಕೊಪ್ಪಳ: ಸ್ಯಾಂಡಲ್​ವುಡ್​ ನಟ ಯಶ್​ ಆರಂಭಿಸಿದ ಯಶೋಮಾರ್ಗ ಪ್ರತಿಷ್ಠಾಣದ ಅಡಿಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಅದರೆ, ದುರದೃಷ್ಟವಶಾತ್​, ವಾಡಿಕೆಗಿಂತ ಹೆಚ್ಚು ಮಳೆಯಾದರೂ ತಲ್ಲೂರ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆರೆಯ ಸಮೀಪದಲ್ಲೇ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿಯಿಂದಾಗಿ ಕೆರೆಗೆ ನೀರು ಹರಿದು ಬರುತ್ತಿಲ್ಲ ಎಂದು ತಿಳಿದುಬಂದಿದೆ. ಕೆರೆಗೆ ಬರಬೇಕಿದ್ದ ನೀರಿನ ಹಾದಿಯನ್ನು ಬೇರೆಡೆ ತಿರುಗಿಸಲಾದ ಹಿನ್ನೆಲೆಯಲ್ಲಿ ತಲ್ಲೂರ ಕೆರೆಯ ನೀರಿನ ಸಂಗ್ರಹದಲ್ಲಿ ಭಾರಿ ಇಳಿಕೆ ಕಂಡಿದೆ.

2017 ರಲ್ಲಿ ಯಶೋಮಾರ್ಗ ಫೌಂಡೇಷನ್‌ ಮೂಲಕ ನಟ ಯಶ್ ಕೆರೆಯಲ್ಲಿದ್ದ ಹೂಳು ತಗೆಸಿದ್ದರು. ಬಳಿಕ ಅದರ ಪುನಶ್ಚೇತನಕ್ಕೆ 4 ಕೋಟಿ ರೂಪಾಯಿ ಸಹ ಖರ್ಚು ಮಾಡಿದ್ದರು. ಆದರೆ, ಇದೀಗ, ರೈಲ್ವೇ ಕಾಮಗಾರಿಯಿಂದಾಗಿ ಮಾಡಿದ್ದ ಅಷ್ಟೂ ಪುನಶ್ಚೇತನದ ಕೆಲಸ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಹಾಗಾಗಿ, ಅವೈಜ್ಞಾನಿಕ ರೈಲ್ವೇ ಕಾಮಗಾರಿವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ