AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಉತ್ತರ ಕರ್ನಾಟಕ ತತ್ತರ: ಆದ್ರೂ ತುಂಬದ ‘ಯಶೋಮಾರ್ಗ’ದ ತಲ್ಲೂರ ಕೆರೆ!

ಕೊಪ್ಪಳ: ಸ್ಯಾಂಡಲ್​ವುಡ್​ ನಟ ಯಶ್​ ಆರಂಭಿಸಿದ ಯಶೋಮಾರ್ಗ ಪ್ರತಿಷ್ಠಾಣದ ಅಡಿಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಅದರೆ, ದುರದೃಷ್ಟವಶಾತ್​, ವಾಡಿಕೆಗಿಂತ ಹೆಚ್ಚು ಮಳೆಯಾದರೂ ತಲ್ಲೂರ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆರೆಯ ಸಮೀಪದಲ್ಲೇ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿಯಿಂದಾಗಿ ಕೆರೆಗೆ ನೀರು ಹರಿದು ಬರುತ್ತಿಲ್ಲ ಎಂದು ತಿಳಿದುಬಂದಿದೆ. ಕೆರೆಗೆ ಬರಬೇಕಿದ್ದ ನೀರಿನ ಹಾದಿಯನ್ನು ಬೇರೆಡೆ ತಿರುಗಿಸಲಾದ ಹಿನ್ನೆಲೆಯಲ್ಲಿ ತಲ್ಲೂರ ಕೆರೆಯ ನೀರಿನ ಸಂಗ್ರಹದಲ್ಲಿ ಭಾರಿ ಇಳಿಕೆ ಕಂಡಿದೆ. 2017 ರಲ್ಲಿ ಯಶೋಮಾರ್ಗ ಫೌಂಡೇಷನ್‌ […]

ಮಳೆಗೆ ಉತ್ತರ ಕರ್ನಾಟಕ ತತ್ತರ: ಆದ್ರೂ ತುಂಬದ ‘ಯಶೋಮಾರ್ಗ’ದ ತಲ್ಲೂರ ಕೆರೆ!
KUSHAL V
|

Updated on: Oct 16, 2020 | 11:30 AM

Share

ಕೊಪ್ಪಳ: ಸ್ಯಾಂಡಲ್​ವುಡ್​ ನಟ ಯಶ್​ ಆರಂಭಿಸಿದ ಯಶೋಮಾರ್ಗ ಪ್ರತಿಷ್ಠಾಣದ ಅಡಿಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಅದರೆ, ದುರದೃಷ್ಟವಶಾತ್​, ವಾಡಿಕೆಗಿಂತ ಹೆಚ್ಚು ಮಳೆಯಾದರೂ ತಲ್ಲೂರ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆರೆಯ ಸಮೀಪದಲ್ಲೇ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿಯಿಂದಾಗಿ ಕೆರೆಗೆ ನೀರು ಹರಿದು ಬರುತ್ತಿಲ್ಲ ಎಂದು ತಿಳಿದುಬಂದಿದೆ. ಕೆರೆಗೆ ಬರಬೇಕಿದ್ದ ನೀರಿನ ಹಾದಿಯನ್ನು ಬೇರೆಡೆ ತಿರುಗಿಸಲಾದ ಹಿನ್ನೆಲೆಯಲ್ಲಿ ತಲ್ಲೂರ ಕೆರೆಯ ನೀರಿನ ಸಂಗ್ರಹದಲ್ಲಿ ಭಾರಿ ಇಳಿಕೆ ಕಂಡಿದೆ.

2017 ರಲ್ಲಿ ಯಶೋಮಾರ್ಗ ಫೌಂಡೇಷನ್‌ ಮೂಲಕ ನಟ ಯಶ್ ಕೆರೆಯಲ್ಲಿದ್ದ ಹೂಳು ತಗೆಸಿದ್ದರು. ಬಳಿಕ ಅದರ ಪುನಶ್ಚೇತನಕ್ಕೆ 4 ಕೋಟಿ ರೂಪಾಯಿ ಸಹ ಖರ್ಚು ಮಾಡಿದ್ದರು. ಆದರೆ, ಇದೀಗ, ರೈಲ್ವೇ ಕಾಮಗಾರಿಯಿಂದಾಗಿ ಮಾಡಿದ್ದ ಅಷ್ಟೂ ಪುನಶ್ಚೇತನದ ಕೆಲಸ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಹಾಗಾಗಿ, ಅವೈಜ್ಞಾನಿಕ ರೈಲ್ವೇ ಕಾಮಗಾರಿವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ