AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಟ ಸೂರ್ಯಗೆ ಕೊರೊನಾ ದೃಢ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸೂರ್ಯ

ತಮಿಳು ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ಖಾತರಿಯಾಗಿದೆ. ಈ ಕುರಿತಂತೆ ನಟ ಸೂರ್ಯ ತನ್ನ ಟ್ವೀಟ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ತಮಿಳು ನಟ ಸೂರ್ಯಗೆ ಕೊರೊನಾ ದೃಢ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸೂರ್ಯ
ತಮಿಳು ನಟ ಸೂರ್ಯ ಶಿವಕುಮಾರ್
shruti hegde
| Edited By: |

Updated on: Feb 08, 2021 | 10:23 AM

Share

ಚೆನ್ನೈ: ತಮಿಳು ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ಖಾತರಿಯಾಗಿದೆ. ಈ ಕುರಿತಂತೆ ನಟ ಸೂರ್ಯ ತಮ್ಮ ಟ್ವೀಟ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತಂತೆ ಅಭಿಮಾನಿಗಳೆಲ್ಲ ಸೂರ್ಯ ಬೇಗ ಚೇತರಿಕೊಳ್ಳುವಂತೆ ಪ್ರಾರ್ಥಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡುವ ಮೂಲಕ ನಿಮ್ಮ ಜೊತೆ ನಾವಿದ್ದೇವೆ ಎಂಬುದಾಗಿ ಧೈರ್ಯ ತುಂಬಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸೂರ್ಯ, ನನಗೆ ಕೊರೊನಾ ವೈರಸ್ ತಗುಲಿದೆ. ಆಸ್ಪತ್ರೆಯಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ. ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಆರೋಗ್ಯದ ಕಡೆಗೆ ಗಮನ ಕೊಡಬೇಕು. ನನ್ನನ್ನು ಆರೈಕೆ ಮಾಡಿದ ವೈದ್ಯರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇದನ್ನು ಗಮನಿಸಿದ ಅಭಿಮಾನಿಗಳೆಲ್ಲ, ಸೂರ್ಯ ಬೇಗ ಗುಣಮುಖರಾಗುವಂತೆ ಹಾರೈಸಿದ್ದು, ನಮ್ಮ ಪ್ರೀತಿ ನಿಮ್ಮ ಮೇಲಿದೆ ಎಂದು ಪ್ರೀತಿ ತೋರಿದ್ದಾರೆ.

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ