AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೀಸನ್​ಗೆ ಬಿಗ್​ ಬಾಸ್​ ನಿರೂಪಕ ಚೇಂಜ್​; ಹೊಸ ನಟನ ಹುಡುಕಾಟದಲ್ಲಿ ವಾಹಿನಿ

ಬಿಗ್​ ಬಾಸ್​ ಮುಂದಿನ ಸೀಸನ್​ಗೆ ನಿರೂಪಕನನ್ನು ಬದಲಾಯಿಸುವ ಬಗ್ಗೆ ಚಿಂತನೆ ನಡೆದಿದೆ. ಶೀಘ್ರವೇ ಈ ಬಗ್ಗೆ ವಾಹಿನಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಮುಂದಿನ ಸೀಸನ್​ಗೆ ಬಿಗ್​ ಬಾಸ್​ ನಿರೂಪಕ ಚೇಂಜ್​; ಹೊಸ ನಟನ ಹುಡುಕಾಟದಲ್ಲಿ ವಾಹಿನಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2021 | 12:32 PM

Share

ತಮಿಳು ಬಿಗ್​ ಬಾಸ್​ ಯಶಸ್ವಿಯಾಗಿ ನಾಲ್ಕು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈ ನಾಲ್ಕೂ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು ಖ್ಯಾತ ನಟ ಕಮಲ್​ ಹಾಸನ್​. ಆದರೆ, ಅವರು ಈಗ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಹೊಸ ಪಕ್ಷ ಕಟ್ಟಿರುವ ಅವರು 2021ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ, ಐದನೇ ಸೀಸನ್​ಗೆ ಹೊಸ ನಿರೂಪಕನ ಹುಡುಕಾಟದಲ್ಲಿ ವಾಹಿನಿ ತೊಡಗಿದೆ ಎನ್ನಲಾಗುತ್ತಿದೆ. ತಮಿಳು ಬಿಗ್​ ಬಾಸ್​ನ ನಾಲ್ಕನೇ ಸೀಸನ್​ ಜನವರಿಯಲ್ಲಿ ಪೂರ್ಣಗೊಂಡಿತ್ತು. ಐದನೇ ಸೀಸನ್ ಇದೇವರ್ಷ ನಡೆಯಲಿದೆ. ಕಮಲ್​ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರೆ ಅವರು ಮತ್ತೆ ಇತ್ತ ಮುಖ ಮಾಡುವುದಿಲ್ಲ. ಹೀಗಾಗಿ, ಹೊಸ ನಿರೂಪಕನನ್ನು ಹುಡುಕುವುದು ಅನಿವಾರ್ಯವಾಗಿದೆ.

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ. ಈಗ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಿದ್ದು, ಮತ್ತೆ ಬಿಗ್​ ಬಾಸ್​ನತ್ತ ಮುಖ ಮಾಡುವುದಿಲ್ಲ ಎನ್ನಲಾಗಿದೆ.

ಸದ್ಯ ಕಾಲಿವುಡ್​ನಲ್ಲಿ ಕೇಳಿ ಬರುತ್ತಿರುವ ಮತ್ತೊಂದು ವಿಚಾರ ಎಂದರೆ, ನಟ ಸಿಂಬು ಅವರನ್ನು ಬಿಗ್​ ಬಾಸ್​ ಹೋಸ್ಟ್​ ಆಗಿ ಮಾಡಲು ತಯಾರಿ ನಡೆದಿದೆಯಂತೆ. ಆದರೆ, ಈ ಬಗ್ಗೆ ಎಲ್ಲಿಯೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ…..

ಸುದೀಪ್​ ಬದಲಾವಣೆ ಡೌಟ್​.. ಕನ್ನಡದಲ್ಲಿ ಸುದೀಪ್​ ಅತ್ಯುತ್ತಮವಾಗಿ ಬಿಗ್​ ಬಾಸ್​ ನಡೆಸಿಕೊಡುತ್ತಿದ್ದಾರೆ. ಅವರು ಹಾಕುವ ಡ್ರೆಸ್​, ಅವರ ನಿರೂಪಣೆ ಮಾಡುವ ಶೈಲಿಯನ್ನು ಕಣ್ತುಂಬಿಕೊಳ್ಳಲು ಅನೇಕರು ಬಿಗ್​ ಬಾಸ್​ ನೋಡುತ್ತಾರೆ. ಹೀಗಾಗಿ, ಸದ್ಯದ ಮಟ್ಟಿಗಂತೂ ಕನ್ನಡದಲ್ಲಿ ನಿರೂಪಕನ ಬದಲಾವಣೆ ಮಾಡುವುದು ಅನುಮಾನ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿದೆ….

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

Published On - 6:12 pm, Mon, 22 March 21

Follow Us
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ