AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಧಾರಾವಾಹಿ ಪಾಂಡಿಯನ್ ಸ್ಟೋರ್ಸ್‌ ಖ್ಯಾತಿಯ ನಟಿ ಚಿತ್ರಾ ಆತ್ಮಹತ್ಯೆ

ಜನಪ್ರಿಯ ತಮಿಳು ಧಾರವಾಹಿ ಪಾಂಡಿಯನ್ ಸ್ಟೋರ್ಸ್‌ನಲ್ಲಿ ಮುಲ್ಲೈ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಚಿತ್ರಾ ನಜರೆತ್‌ಪೆಟ್ಟೈನ ಪಂಚತಾರಾ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ.

ತಮಿಳು ಧಾರಾವಾಹಿ ಪಾಂಡಿಯನ್ ಸ್ಟೋರ್ಸ್‌ ಖ್ಯಾತಿಯ ನಟಿ ಚಿತ್ರಾ ಆತ್ಮಹತ್ಯೆ
ನಟಿ ಚಿತ್ರಾ
ಆಯೇಷಾ ಬಾನು
|

Updated on:Dec 09, 2020 | 2:18 PM

Share

ಹೈದರಾಬಾದ್: ತಮಿಳು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ವಿಜೆ ಚಿತ್ರಾ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನೈ ಬಳಿಯ ಖಾಸಗಿ ಹೋಟೆಲ್‌ನ ತಾವು ತಗ್ಗಿದ್ದ ಕೋಣೆಯೊಂದರಲ್ಲಿ ನಟಿ ಚಿತ್ರಾ ನೇಣಿಗೆ ಶರಣಾಗಿದ್ದಾರೆ.

ನಟಿ ಚಿತ್ರಾಳಿಗೆ ಚೆನ್ನೈ ಮೂಲದ ಹೇಮಂತ್ ಜೊತೆ‌‌ ಕುಟುಂಬಸ್ಥರು ವಿವಾಹ‌ ನಿಶ್ಚಯ ಮಾಡಿದ್ದರು. ಆತ್ಮಹತ್ಯೆ ಕಾರಣವೇನೆಂಬುವುದು ಇನ್ನು ತಿಳಿದು ಬಂದಿಲ್ಲ. ಪೂನಮಲ್ಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಶೂಟಿಂಗ್ ಮುಗಿಸಿ ಹೋಟೆಲ್ ಕೋಣೆಗೆ ಬಂದ ನಟಿ ಆತ್ಮಹತ್ಯೆ: ಜನಪ್ರಿಯ ಧಾರವಾಹಿ ಪಾಂಡಿಯನ್ ಸ್ಟೋರ್ಸ್‌ನಲ್ಲಿ ಮುಲ್ಲೈ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಚಿತ್ರಾ ನಜರೆತ್‌ಪೆಟ್ಟೈನ ಪಂಚತಾರಾ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಚಿತ್ರಾ ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿ ಇಂದು ಮುಂಜಾನೆ 2:30 ಕ್ಕೆ ತನ್ನ ಹೋಟೆಲ್ ಕೋಣೆಗೆ ಮರಳಿದ್ದರು ಎಂದು ಮೂಲಗಳು ತಿಳಿಸಿವೆ. ನಟಿ ಕೆಲ ದಿನಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹೇಮಂತ್ ಜೊತೆ ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಚಿತ್ರಾ ತಮಿಳಿನ ಹಲವು ಟಿವಿ ಚಾನೆಲ್‌ಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದು ಮುಲ್ಲೈ ಪಾತ್ರದ ಮೂಲಕ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದರು. ಅಲ್ಲದೆ, ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಸುಂದರವಾದ ಫೋಟೋಗಳು ಮತ್ತು ಪೋಸ್ಟ್‌ಗಳೊಂದಿಗೆ ಅಭಿಮಾನಿಗಳನ್ನು ರಂಜಿಸುತ್ತಿದ್ದರು.

ಧಾರವಾಹಿಗಳಲ್ಲಿ ನಟಿಸುತ್ತಿದ್ದ ಸಮೀರ ಮತ್ತು ಅನುಪಮಾ ಆತ್ಮಹತ್ಯೆ

Published On - 9:25 am, Wed, 9 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ