AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಬಳಿ ಬೇಷರತ್ ಕ್ಷಮೆ ಯಾಚಿಸಿದ ತಾಂಡವ್​ ಸಿನಿಮಾ ತಂಡ

ಒಟಿಟಿಯಲ್ಲಿ ಬಿಡುಗಡೆ ಆಗಿರುವ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಚಿತ್ರಿಸಲಾಗಿದೆ ಎನ್ನುವ ಆರೋಪ ಸಿನಿಮಾ ವಿರುದ್ಧ ಕೇಳಿ ಬಂದಿತ್ತು.

ಜನರ ಬಳಿ ಬೇಷರತ್ ಕ್ಷಮೆ ಯಾಚಿಸಿದ ತಾಂಡವ್​ ಸಿನಿಮಾ ತಂಡ
ತಾಂಡವ್ ವೆಬ್ ಸಿರೀಸ್​ನ ಒಂದು ದೃಶ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 8:32 PM

Share

ಇತ್ತೀಚೆಗಷ್ಟೇ ಅಮೇಜಾನ್​ ಪ್ರೈಮ್​ ವಿಡಿಯೊದಲ್ಲಿ ಬಿಡುಗಡೆಯಾಗಿರುವ, ನಟ ಸೈಫ್​ ಅಲಿಖಾನ್​ ಅಭಿನಯದ ‘ತಾಂಡವ್’​ ವೆಬ್​ ಸೀರಿಸ್​ ವಿರುದ್ಧ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿ​ ಸಿನಿಮಾ ತಂಡ ಬೇಷರತ್ ಕ್ಷಮೆ ಯಾಚಿಸಿದೆ.

ಒಟಿಟಿಯಲ್ಲಿ ಬಿಡುಗಡೆ ಆಗಿರುವ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಚಿತ್ರಿಸಲಾಗಿದೆ ಎನ್ನುವ ಆರೋಪ ಸಿನಿಮಾ ವಿರುದ್ಧ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ಕೂಡ ದಾಖಲಾಗಿತ್ತು.

ಈ ಬಗ್ಗೆ ಕ್ಷಮೆಯಾಚಿಸಿ ಹೇಳಿಕೆ ಬಿಡುಗಡೆ ಮಾಡಿರುವ ತಾಂಡವ್ ಚಿತ್ರತಂಡ, ತಾಂಡವ್​ ಸಿನಿಮಾ ಕೇವಲ ಕಾಲ್ಪನಿಕ ಕತೆಯನ್ನು ಆಧರಿಸಿದೆ. ಇದು ಯಾವುದೇ ವ್ಯಕ್ತಿ ಹಾಗೂ ಸಮಾಜಕ್ಕೆ ಸಂಬಂಧಿಸಿದ್ದಲ್ಲ. ಒಂದೊಮ್ಮೆ ಹೀಗೆ ಸಂಬಂಧಿಸಿದ್ದರೆ ಅದು ಕೇವಲ ಕಾಲ್ಪನಿಕ. ವ್ಯಕ್ತಿಗಳ ಭಾವನೆಗೆ ದಕ್ಕೆ ತರುವುದು ನಮ್ಮ ಉದ್ದೇಶವಲ್ಲ ಎಂದು ತಾಂಡವ್ ತಂಡ ಹೇಳಿದೆ.

‘ತಾಂಡವ್’ ಚಿತ್ರದ ಬಗ್ಗೆ ಜನರು ವ್ಯಕ್ತಪಡಿಸಿದ ಕಳವಳಗಳದ ಬಗ್ಗೆ ನಮಗೆ ಅರಿವಿದೆ. ಯಾರೊಬ್ಬರ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ನೋಯಿಸುವುದು ನಮ್ಮ ಉದ್ದೇಶವಲ್ಲ. ಹಾಗೆ ನೋಯಿಸಿದ್ದರೆ ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ ಎಂದು ಚಿತ್ರತಂಡ ಹೇಳಿದೆ.

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!