AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಬಳಿ ಬೇಷರತ್ ಕ್ಷಮೆ ಯಾಚಿಸಿದ ತಾಂಡವ್​ ಸಿನಿಮಾ ತಂಡ

ಒಟಿಟಿಯಲ್ಲಿ ಬಿಡುಗಡೆ ಆಗಿರುವ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಚಿತ್ರಿಸಲಾಗಿದೆ ಎನ್ನುವ ಆರೋಪ ಸಿನಿಮಾ ವಿರುದ್ಧ ಕೇಳಿ ಬಂದಿತ್ತು.

ಜನರ ಬಳಿ ಬೇಷರತ್ ಕ್ಷಮೆ ಯಾಚಿಸಿದ ತಾಂಡವ್​ ಸಿನಿಮಾ ತಂಡ
ತಾಂಡವ್ ವೆಬ್ ಸಿರೀಸ್​ನ ಒಂದು ದೃಶ್ಯ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 18, 2021 | 8:32 PM

Share

ಇತ್ತೀಚೆಗಷ್ಟೇ ಅಮೇಜಾನ್​ ಪ್ರೈಮ್​ ವಿಡಿಯೊದಲ್ಲಿ ಬಿಡುಗಡೆಯಾಗಿರುವ, ನಟ ಸೈಫ್​ ಅಲಿಖಾನ್​ ಅಭಿನಯದ ‘ತಾಂಡವ್’​ ವೆಬ್​ ಸೀರಿಸ್​ ವಿರುದ್ಧ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿ​ ಸಿನಿಮಾ ತಂಡ ಬೇಷರತ್ ಕ್ಷಮೆ ಯಾಚಿಸಿದೆ.

ಒಟಿಟಿಯಲ್ಲಿ ಬಿಡುಗಡೆ ಆಗಿರುವ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಚಿತ್ರಿಸಲಾಗಿದೆ ಎನ್ನುವ ಆರೋಪ ಸಿನಿಮಾ ವಿರುದ್ಧ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ಕೂಡ ದಾಖಲಾಗಿತ್ತು.

ಈ ಬಗ್ಗೆ ಕ್ಷಮೆಯಾಚಿಸಿ ಹೇಳಿಕೆ ಬಿಡುಗಡೆ ಮಾಡಿರುವ ತಾಂಡವ್ ಚಿತ್ರತಂಡ, ತಾಂಡವ್​ ಸಿನಿಮಾ ಕೇವಲ ಕಾಲ್ಪನಿಕ ಕತೆಯನ್ನು ಆಧರಿಸಿದೆ. ಇದು ಯಾವುದೇ ವ್ಯಕ್ತಿ ಹಾಗೂ ಸಮಾಜಕ್ಕೆ ಸಂಬಂಧಿಸಿದ್ದಲ್ಲ. ಒಂದೊಮ್ಮೆ ಹೀಗೆ ಸಂಬಂಧಿಸಿದ್ದರೆ ಅದು ಕೇವಲ ಕಾಲ್ಪನಿಕ. ವ್ಯಕ್ತಿಗಳ ಭಾವನೆಗೆ ದಕ್ಕೆ ತರುವುದು ನಮ್ಮ ಉದ್ದೇಶವಲ್ಲ ಎಂದು ತಾಂಡವ್ ತಂಡ ಹೇಳಿದೆ.

‘ತಾಂಡವ್’ ಚಿತ್ರದ ಬಗ್ಗೆ ಜನರು ವ್ಯಕ್ತಪಡಿಸಿದ ಕಳವಳಗಳದ ಬಗ್ಗೆ ನಮಗೆ ಅರಿವಿದೆ. ಯಾರೊಬ್ಬರ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ನೋಯಿಸುವುದು ನಮ್ಮ ಉದ್ದೇಶವಲ್ಲ. ಹಾಗೆ ನೋಯಿಸಿದ್ದರೆ ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ ಎಂದು ಚಿತ್ರತಂಡ ಹೇಳಿದೆ.

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ

ಕೃತ್ತಿಕಾ ನಕ್ಷತ್ರದ ಪ್ರಭಾವದಿಂದಾಗಿ ಈ ದಿನ ಹಲವು ರಾಶಿಯವರಿಗೆ ಶುಭಕರ
ಕೃತ್ತಿಕಾ ನಕ್ಷತ್ರದ ಪ್ರಭಾವದಿಂದಾಗಿ ಈ ದಿನ ಹಲವು ರಾಶಿಯವರಿಗೆ ಶುಭಕರ
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ