AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸರಿ ಮಕ್ಕಳಿಗೆ ರೈಮ್ಸ್ ಹೇಳಿಕೊಡುವ ಮೂಲಕ ಭವ್ಯ ಕಟ್ಟಡ ಉದ್ಘಾಟಿಸಿದ ಶಿವಾಚಾರ್ಯ ಮಹಾಸ್ವಾಮಿಗಳು

ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಇಲ್ಲಿ ವಿದ್ಯಾಸಂಸ್ಥೆಗೆ ಸಂಬಂಧಿಸಿದ ಭವ್ಯ ಕಟ್ಟಡದಲ್ಲಿ ಶಾಲೆಗೆ ಚಾಲನೆ ನೀಡಿದ್ರು. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದು ವಿನೂತನ ಮತ್ತು ವಿಭಿನ್ನವಾಗಿತ್ತು.

ನರ್ಸರಿ ಮಕ್ಕಳಿಗೆ ರೈಮ್ಸ್ ಹೇಳಿಕೊಡುವ ಮೂಲಕ ಭವ್ಯ ಕಟ್ಟಡ ಉದ್ಘಾಟಿಸಿದ ಶಿವಾಚಾರ್ಯ ಮಹಾಸ್ವಾಮಿಗಳು
ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಕ್ಕಳೊಂದಿಗೆ ಮಾತನಾಡುತ್ತಿರುವುದು
ಆಯೇಷಾ ಬಾನು
|

Updated on:Feb 04, 2021 | 8:21 AM

Share

ಚಿತ್ರದುರ್ಗ: ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಿನೂತನವಾಗಿ ವಿದ್ಯಾಸಂಸ್ಥೆಯನ್ನು ಉದ್ಘಾಟಿಸಿದ್ದಾರೆ. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಶ್ರೀಗಳು ವಿನೂತನವಾಗಿ ಮತ್ತು ವಿಭಿನ್ನವಾಗಿ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದಾರೆ.

ಅದೊಂದು ಅಪೂರ್ವ ಕ್ಷಣ. ನೂತನ ಬೃಹತ್ ಮತ್ತು ಭವ್ಯ ಕಟ್ಟಡದ ಉದ್ಘಾಟನೆ. ಅಲ್ಲಿ ಶಾಮಿಯಾನ, ವೇದಿಕೆ, ಅತಿಥಿ ಗಣ್ಯರ ದಂಡು, ದೀಪ, ಓಲಗ, ಮೈಕಾಸುರ ಯಾವುದು ಇರಲಿಲ್ಲ. ಆದರೆ ಉದ್ಘಾಟನೆ ಕಾರ್ಯಕ್ರಮ ನಡೆದ ರೀತಿ ಮಾತ್ರ ತುಂಬಾ ವಿಭಿನ್ನ ಮತ್ತು ವಿನೂತನವಾಗಿತ್ತು. 150ಕ್ಕೂ ಹೆಚ್ಚು ಶಾಲಾ ಕಾಲೇಜುಗಳನ್ನು ನಡೆಸುತ್ತಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಕೇಂದ್ರ ಸಿರಿಗೆರೆ.

ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಇಲ್ಲಿ ವಿದ್ಯಾಸಂಸ್ಥೆಗೆ ಸಂಬಂಧಿಸಿದ ಭವ್ಯ ಕಟ್ಟಡದಲ್ಲಿ ಶಾಲೆಗೆ ಚಾಲನೆ ನೀಡಿದ್ರು. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದು ವಿನೂತನ ಮತ್ತು ವಿಭಿನ್ನವಾಗಿತ್ತು.

ರಾಜ್ಯ ಸರ್ಕಾರದ ಸಂಯಮ‌ ಪ್ರಶಸ್ತಿ ಪಡೆದ ಇಳಕಲ್ಲ ಶ್ರೀ ಗುರುಮಹಾಂತ ಸ್ವಾಮಿಗಳಿಗೆ ಸನ್ಮಾನ

Published On - 12:40 pm, Tue, 2 February 21

ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು