AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸರಿ ಮಕ್ಕಳಿಗೆ ರೈಮ್ಸ್ ಹೇಳಿಕೊಡುವ ಮೂಲಕ ಭವ್ಯ ಕಟ್ಟಡ ಉದ್ಘಾಟಿಸಿದ ಶಿವಾಚಾರ್ಯ ಮಹಾಸ್ವಾಮಿಗಳು

ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಇಲ್ಲಿ ವಿದ್ಯಾಸಂಸ್ಥೆಗೆ ಸಂಬಂಧಿಸಿದ ಭವ್ಯ ಕಟ್ಟಡದಲ್ಲಿ ಶಾಲೆಗೆ ಚಾಲನೆ ನೀಡಿದ್ರು. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದು ವಿನೂತನ ಮತ್ತು ವಿಭಿನ್ನವಾಗಿತ್ತು.

ನರ್ಸರಿ ಮಕ್ಕಳಿಗೆ ರೈಮ್ಸ್ ಹೇಳಿಕೊಡುವ ಮೂಲಕ ಭವ್ಯ ಕಟ್ಟಡ ಉದ್ಘಾಟಿಸಿದ ಶಿವಾಚಾರ್ಯ ಮಹಾಸ್ವಾಮಿಗಳು
ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಕ್ಕಳೊಂದಿಗೆ ಮಾತನಾಡುತ್ತಿರುವುದು
ಆಯೇಷಾ ಬಾನು
|

Updated on:Feb 04, 2021 | 8:21 AM

Share

ಚಿತ್ರದುರ್ಗ: ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಿನೂತನವಾಗಿ ವಿದ್ಯಾಸಂಸ್ಥೆಯನ್ನು ಉದ್ಘಾಟಿಸಿದ್ದಾರೆ. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಶ್ರೀಗಳು ವಿನೂತನವಾಗಿ ಮತ್ತು ವಿಭಿನ್ನವಾಗಿ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದಾರೆ.

ಅದೊಂದು ಅಪೂರ್ವ ಕ್ಷಣ. ನೂತನ ಬೃಹತ್ ಮತ್ತು ಭವ್ಯ ಕಟ್ಟಡದ ಉದ್ಘಾಟನೆ. ಅಲ್ಲಿ ಶಾಮಿಯಾನ, ವೇದಿಕೆ, ಅತಿಥಿ ಗಣ್ಯರ ದಂಡು, ದೀಪ, ಓಲಗ, ಮೈಕಾಸುರ ಯಾವುದು ಇರಲಿಲ್ಲ. ಆದರೆ ಉದ್ಘಾಟನೆ ಕಾರ್ಯಕ್ರಮ ನಡೆದ ರೀತಿ ಮಾತ್ರ ತುಂಬಾ ವಿಭಿನ್ನ ಮತ್ತು ವಿನೂತನವಾಗಿತ್ತು. 150ಕ್ಕೂ ಹೆಚ್ಚು ಶಾಲಾ ಕಾಲೇಜುಗಳನ್ನು ನಡೆಸುತ್ತಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಕೇಂದ್ರ ಸಿರಿಗೆರೆ.

ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಇಲ್ಲಿ ವಿದ್ಯಾಸಂಸ್ಥೆಗೆ ಸಂಬಂಧಿಸಿದ ಭವ್ಯ ಕಟ್ಟಡದಲ್ಲಿ ಶಾಲೆಗೆ ಚಾಲನೆ ನೀಡಿದ್ರು. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದು ವಿನೂತನ ಮತ್ತು ವಿಭಿನ್ನವಾಗಿತ್ತು.

ರಾಜ್ಯ ಸರ್ಕಾರದ ಸಂಯಮ‌ ಪ್ರಶಸ್ತಿ ಪಡೆದ ಇಳಕಲ್ಲ ಶ್ರೀ ಗುರುಮಹಾಂತ ಸ್ವಾಮಿಗಳಿಗೆ ಸನ್ಮಾನ

Published On - 12:40 pm, Tue, 2 February 21

ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್