AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸರಿ ಮಕ್ಕಳಿಗೆ ರೈಮ್ಸ್ ಹೇಳಿಕೊಡುವ ಮೂಲಕ ಭವ್ಯ ಕಟ್ಟಡ ಉದ್ಘಾಟಿಸಿದ ಶಿವಾಚಾರ್ಯ ಮಹಾಸ್ವಾಮಿಗಳು

ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಇಲ್ಲಿ ವಿದ್ಯಾಸಂಸ್ಥೆಗೆ ಸಂಬಂಧಿಸಿದ ಭವ್ಯ ಕಟ್ಟಡದಲ್ಲಿ ಶಾಲೆಗೆ ಚಾಲನೆ ನೀಡಿದ್ರು. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದು ವಿನೂತನ ಮತ್ತು ವಿಭಿನ್ನವಾಗಿತ್ತು.

ನರ್ಸರಿ ಮಕ್ಕಳಿಗೆ ರೈಮ್ಸ್ ಹೇಳಿಕೊಡುವ ಮೂಲಕ ಭವ್ಯ ಕಟ್ಟಡ ಉದ್ಘಾಟಿಸಿದ ಶಿವಾಚಾರ್ಯ ಮಹಾಸ್ವಾಮಿಗಳು
ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಕ್ಕಳೊಂದಿಗೆ ಮಾತನಾಡುತ್ತಿರುವುದು
ಆಯೇಷಾ ಬಾನು
|

Updated on:Feb 04, 2021 | 8:21 AM

Share

ಚಿತ್ರದುರ್ಗ: ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಿನೂತನವಾಗಿ ವಿದ್ಯಾಸಂಸ್ಥೆಯನ್ನು ಉದ್ಘಾಟಿಸಿದ್ದಾರೆ. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಶ್ರೀಗಳು ವಿನೂತನವಾಗಿ ಮತ್ತು ವಿಭಿನ್ನವಾಗಿ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದಾರೆ.

ಅದೊಂದು ಅಪೂರ್ವ ಕ್ಷಣ. ನೂತನ ಬೃಹತ್ ಮತ್ತು ಭವ್ಯ ಕಟ್ಟಡದ ಉದ್ಘಾಟನೆ. ಅಲ್ಲಿ ಶಾಮಿಯಾನ, ವೇದಿಕೆ, ಅತಿಥಿ ಗಣ್ಯರ ದಂಡು, ದೀಪ, ಓಲಗ, ಮೈಕಾಸುರ ಯಾವುದು ಇರಲಿಲ್ಲ. ಆದರೆ ಉದ್ಘಾಟನೆ ಕಾರ್ಯಕ್ರಮ ನಡೆದ ರೀತಿ ಮಾತ್ರ ತುಂಬಾ ವಿಭಿನ್ನ ಮತ್ತು ವಿನೂತನವಾಗಿತ್ತು. 150ಕ್ಕೂ ಹೆಚ್ಚು ಶಾಲಾ ಕಾಲೇಜುಗಳನ್ನು ನಡೆಸುತ್ತಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಕೇಂದ್ರ ಸಿರಿಗೆರೆ.

ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಇಲ್ಲಿ ವಿದ್ಯಾಸಂಸ್ಥೆಗೆ ಸಂಬಂಧಿಸಿದ ಭವ್ಯ ಕಟ್ಟಡದಲ್ಲಿ ಶಾಲೆಗೆ ಚಾಲನೆ ನೀಡಿದ್ರು. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ಹೇಳಿಕೊಡುವುದರ ಮೂಲಕ ಭವ್ಯ ಕಟ್ಟಡವನ್ನು ಉದ್ಘಾಟಿಸಿದ್ದು ವಿನೂತನ ಮತ್ತು ವಿಭಿನ್ನವಾಗಿತ್ತು.

ರಾಜ್ಯ ಸರ್ಕಾರದ ಸಂಯಮ‌ ಪ್ರಶಸ್ತಿ ಪಡೆದ ಇಳಕಲ್ಲ ಶ್ರೀ ಗುರುಮಹಾಂತ ಸ್ವಾಮಿಗಳಿಗೆ ಸನ್ಮಾನ

Published On - 12:40 pm, Tue, 2 February 21

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ