AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷಗಳ ನಂತರ ತುಂಬಿತು ತಾವರೆ’ಕೆರೆ’ ಹರಿಯಿತು ಸಂತಸದ ಕೋಡಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾವರೆಕೆರೆ ಗ್ರಾಮದಲ್ಲಿ ಈಗ ಭಾರಿ ಸಂಭ್ರಮ ಮನೆ ಮಾಡಿದೆ. ಇದಕ್ಕೆ ಕಾರಣ ಇಪ್ಪತ್ತು ವರ್ಷಗಳ ನಂತರ ತುಂಬಿದೆ ಕೆರೆ. ಹೌದು 20 ವರ್ಷಗಳ ನಂತರ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಕೆರೆ ತುಂಬಿದೆ. ಅಷ್ಟೇ ಅಲ್ಲ ಕೆರೆಯ ಕೋಡಿ ಕೂಡಾ ತುಂಬಿ ಹರಿದಿದೆ. ಇದು ಗ್ರಾಮದ ಜನರಲ್ಲಿ ಇನ್ನಿಲ್ಲದ ಸಂತಸ ತರಿಸಿದೆ. ಹೀಗಾಗಿ ಗ್ರಾಮದ ಜನರೆಲ್ಲಾ ಸೇರಿ ತುಂಬಿದ ಕೆರೆಗೆ ಬಾಗೀನ ಅರ್ಪಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಮಾಜಿ ಸಚಿವ ರಮೇಶ್‌ ಕುಮಾರ್‌ […]

20 ವರ್ಷಗಳ ನಂತರ ತುಂಬಿತು ತಾವರೆ'ಕೆರೆ' ಹರಿಯಿತು ಸಂತಸದ ಕೋಡಿ
Guru
| Edited By: |

Updated on:Jul 31, 2020 | 12:11 AM

Share

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾವರೆಕೆರೆ ಗ್ರಾಮದಲ್ಲಿ ಈಗ ಭಾರಿ ಸಂಭ್ರಮ ಮನೆ ಮಾಡಿದೆ. ಇದಕ್ಕೆ ಕಾರಣ ಇಪ್ಪತ್ತು ವರ್ಷಗಳ ನಂತರ ತುಂಬಿದೆ ಕೆರೆ.

ಹೌದು 20 ವರ್ಷಗಳ ನಂತರ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಕೆರೆ ತುಂಬಿದೆ. ಅಷ್ಟೇ ಅಲ್ಲ ಕೆರೆಯ ಕೋಡಿ ಕೂಡಾ ತುಂಬಿ ಹರಿದಿದೆ. ಇದು ಗ್ರಾಮದ ಜನರಲ್ಲಿ ಇನ್ನಿಲ್ಲದ ಸಂತಸ ತರಿಸಿದೆ. ಹೀಗಾಗಿ ಗ್ರಾಮದ ಜನರೆಲ್ಲಾ ಸೇರಿ ತುಂಬಿದ ಕೆರೆಗೆ ಬಾಗೀನ ಅರ್ಪಿಸಲು ಮುಂದಾಗಿದ್ದಾರೆ.

ಇದಕ್ಕಾಗಿ ಮಾಜಿ ಸಚಿವ ರಮೇಶ್‌ ಕುಮಾರ್‌ ಮತ್ತು ಸ್ಥಳೀಯ ಶಾಶಕ ಶರತ್‌ ಬಚ್ಚೇಗೌಡರನ್ನು ಅತಿಥಿಗಳನ್ನಾಗಿ ಕರೆಸಿದ್ದಾರೆ. ಅವರ ಮೂಲಕ ತುಂಬಿದ ಕೆರೆಗೆ ಬಾಗೀನ ಅರ್ಪಿಸಿದ್ದಾರೆ.

Published On - 4:10 pm, Wed, 29 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!