Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷಗಳ ನಂತರ ತುಂಬಿತು ತಾವರೆ’ಕೆರೆ’ ಹರಿಯಿತು ಸಂತಸದ ಕೋಡಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾವರೆಕೆರೆ ಗ್ರಾಮದಲ್ಲಿ ಈಗ ಭಾರಿ ಸಂಭ್ರಮ ಮನೆ ಮಾಡಿದೆ. ಇದಕ್ಕೆ ಕಾರಣ ಇಪ್ಪತ್ತು ವರ್ಷಗಳ ನಂತರ ತುಂಬಿದೆ ಕೆರೆ. ಹೌದು 20 ವರ್ಷಗಳ ನಂತರ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಕೆರೆ ತುಂಬಿದೆ. ಅಷ್ಟೇ ಅಲ್ಲ ಕೆರೆಯ ಕೋಡಿ ಕೂಡಾ ತುಂಬಿ ಹರಿದಿದೆ. ಇದು ಗ್ರಾಮದ ಜನರಲ್ಲಿ ಇನ್ನಿಲ್ಲದ ಸಂತಸ ತರಿಸಿದೆ. ಹೀಗಾಗಿ ಗ್ರಾಮದ ಜನರೆಲ್ಲಾ ಸೇರಿ ತುಂಬಿದ ಕೆರೆಗೆ ಬಾಗೀನ ಅರ್ಪಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಮಾಜಿ ಸಚಿವ ರಮೇಶ್‌ ಕುಮಾರ್‌ […]

20 ವರ್ಷಗಳ ನಂತರ ತುಂಬಿತು ತಾವರೆ'ಕೆರೆ' ಹರಿಯಿತು ಸಂತಸದ ಕೋಡಿ
Follow us
Guru
| Updated By:

Updated on:Jul 31, 2020 | 12:11 AM

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾವರೆಕೆರೆ ಗ್ರಾಮದಲ್ಲಿ ಈಗ ಭಾರಿ ಸಂಭ್ರಮ ಮನೆ ಮಾಡಿದೆ. ಇದಕ್ಕೆ ಕಾರಣ ಇಪ್ಪತ್ತು ವರ್ಷಗಳ ನಂತರ ತುಂಬಿದೆ ಕೆರೆ.

ಹೌದು 20 ವರ್ಷಗಳ ನಂತರ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಕೆರೆ ತುಂಬಿದೆ. ಅಷ್ಟೇ ಅಲ್ಲ ಕೆರೆಯ ಕೋಡಿ ಕೂಡಾ ತುಂಬಿ ಹರಿದಿದೆ. ಇದು ಗ್ರಾಮದ ಜನರಲ್ಲಿ ಇನ್ನಿಲ್ಲದ ಸಂತಸ ತರಿಸಿದೆ. ಹೀಗಾಗಿ ಗ್ರಾಮದ ಜನರೆಲ್ಲಾ ಸೇರಿ ತುಂಬಿದ ಕೆರೆಗೆ ಬಾಗೀನ ಅರ್ಪಿಸಲು ಮುಂದಾಗಿದ್ದಾರೆ.

ಇದಕ್ಕಾಗಿ ಮಾಜಿ ಸಚಿವ ರಮೇಶ್‌ ಕುಮಾರ್‌ ಮತ್ತು ಸ್ಥಳೀಯ ಶಾಶಕ ಶರತ್‌ ಬಚ್ಚೇಗೌಡರನ್ನು ಅತಿಥಿಗಳನ್ನಾಗಿ ಕರೆಸಿದ್ದಾರೆ. ಅವರ ಮೂಲಕ ತುಂಬಿದ ಕೆರೆಗೆ ಬಾಗೀನ ಅರ್ಪಿಸಿದ್ದಾರೆ.

Published On - 4:10 pm, Wed, 29 July 20

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ