AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್​ ಕಿತ್ಕೊಂಡ ಕೊರೊನಾ: ಮದ್ವೆಯಾಗಿ ಕೇವಲ 1 ವರ್ಷವಾಗಿದ್ದ TB ಪೇಶಂಟ್​ ಸಾವು!

ಬೆಂಗಳೂರು: ಈ ಮಹಾಮಾರಿ ತುಂಬಾನೇ ಕ್ರೂರಿ. ಸದ್ದಿಲ್ಲದೆ ಸೋಂಕಿತರನ್ನು ಬಲಿಪೆಡಯುತ್ತಿದ್ದ ಕೊರೊನಾ ಇದೀಗ ಇತರೆ ರೋಗಿಗಳತ್ತ ಮುಖಮಾಡಿದ ಹಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮದುವೆಯಾಗಿ ಕೇವಲ ಒಂದು ವರ್ಷವಾಗಿದ್ದ TB ಪೇಶಂಟ್​ ಒಬ್ಬರು ಕೊರೊನಾದಿಂದ ಉಂಟಾದ ವೆಂಟಿಲೇಟರ್​ ಕೊರತೆಯಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ. ವೆಂಟಿಲೇಟರ್​ ಕಸಿದುಕೊಂಡ ಕೊರೊನಾ ಮೂಲತಃ ಕೋಲಾರ ಮೂಲದ 21 ವರ್ಷದ ಮಹಿಳೆ ಕ್ಷಯ ರೋಗದಿಂದ ಬಳಲುತ್ತಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಯಲಹಂಕಕ್ಕೆ ಬಂದು ನೆಲೆಸಿದ್ದರು. 21 ದಿನಗಳ ಹಿಂದೆ ಈಕೆಯನ್ನು ಚಿಕಿತ್ಸೆಗಾಗಿ […]

ವೆಂಟಿಲೇಟರ್​ ಕಿತ್ಕೊಂಡ ಕೊರೊನಾ: ಮದ್ವೆಯಾಗಿ ಕೇವಲ 1 ವರ್ಷವಾಗಿದ್ದ TB ಪೇಶಂಟ್​ ಸಾವು!
KUSHAL V
| Edited By: ಸಾಧು ಶ್ರೀನಾಥ್​|

Updated on:Jun 24, 2020 | 7:28 PM

Share

ಬೆಂಗಳೂರು: ಈ ಮಹಾಮಾರಿ ತುಂಬಾನೇ ಕ್ರೂರಿ. ಸದ್ದಿಲ್ಲದೆ ಸೋಂಕಿತರನ್ನು ಬಲಿಪೆಡಯುತ್ತಿದ್ದ ಕೊರೊನಾ ಇದೀಗ ಇತರೆ ರೋಗಿಗಳತ್ತ ಮುಖಮಾಡಿದ ಹಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮದುವೆಯಾಗಿ ಕೇವಲ ಒಂದು ವರ್ಷವಾಗಿದ್ದ TB ಪೇಶಂಟ್​ ಒಬ್ಬರು ಕೊರೊನಾದಿಂದ ಉಂಟಾದ ವೆಂಟಿಲೇಟರ್​ ಕೊರತೆಯಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ.

ವೆಂಟಿಲೇಟರ್​ ಕಸಿದುಕೊಂಡ ಕೊರೊನಾ ಮೂಲತಃ ಕೋಲಾರ ಮೂಲದ 21 ವರ್ಷದ ಮಹಿಳೆ ಕ್ಷಯ ರೋಗದಿಂದ ಬಳಲುತ್ತಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಯಲಹಂಕಕ್ಕೆ ಬಂದು ನೆಲೆಸಿದ್ದರು. 21 ದಿನಗಳ ಹಿಂದೆ ಈಕೆಯನ್ನು ಚಿಕಿತ್ಸೆಗಾಗಿ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ವೆಂಟಿಲೇಟರ್​ ಮೂಲಕ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ವೆಂಟಿಲೇಟರ್​ಗಳ ಬೇಡಿಕೆಯು ಉಂಟಾಯಿತು.

ಹಾಗಾಗಿ, ಮಹಿಳೆಗೆ ನೀಡಲಾಗಿದ್ದ ವೆಂಟಿಲೇಟರ್​ನ ಕೊರೊನಾ ಸೋಂಕಿತರಿಗೆ ನೀಡಲು ನಿರ್ಧರಿಸಲಾಯಿತು. ಆದರೆ, ದುರದೃಷ್ಟವಶಾತ್​ ಇಂದು ಬೆಳಿಗ್ಗೆ ಮಹಿಳೆಯಿಂದ ವೆಂಟಿಲೇಟರ್​ ತೆಗೆದ ಮರುಕ್ಷಣವೇ ಆಕೆ ಅಸುನೀಗಿದ್ದಾರೆ. ಒಟ್ನಲ್ಲಿ ಇನ್ನೂ ಬದುಕಿ ಬಾಳಬೇಕಿದ್ದ ಹೆಣ್ಣುಮಗಳು ಕೊರೊನಾದಿಂದ ದೂರವಿದ್ದರೂ ಅದರ ಕರಿಛಾಯೆ ಮಾತ್ರ ಆಕೆಯನ್ನು ಆವರಿಸಿಯೇಬಿಟ್ಟಿತು.

Published On - 7:26 pm, Wed, 24 June 20

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ