AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್​ ಕಿತ್ಕೊಂಡ ಕೊರೊನಾ: ಮದ್ವೆಯಾಗಿ ಕೇವಲ 1 ವರ್ಷವಾಗಿದ್ದ TB ಪೇಶಂಟ್​ ಸಾವು!

ಬೆಂಗಳೂರು: ಈ ಮಹಾಮಾರಿ ತುಂಬಾನೇ ಕ್ರೂರಿ. ಸದ್ದಿಲ್ಲದೆ ಸೋಂಕಿತರನ್ನು ಬಲಿಪೆಡಯುತ್ತಿದ್ದ ಕೊರೊನಾ ಇದೀಗ ಇತರೆ ರೋಗಿಗಳತ್ತ ಮುಖಮಾಡಿದ ಹಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮದುವೆಯಾಗಿ ಕೇವಲ ಒಂದು ವರ್ಷವಾಗಿದ್ದ TB ಪೇಶಂಟ್​ ಒಬ್ಬರು ಕೊರೊನಾದಿಂದ ಉಂಟಾದ ವೆಂಟಿಲೇಟರ್​ ಕೊರತೆಯಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ. ವೆಂಟಿಲೇಟರ್​ ಕಸಿದುಕೊಂಡ ಕೊರೊನಾ ಮೂಲತಃ ಕೋಲಾರ ಮೂಲದ 21 ವರ್ಷದ ಮಹಿಳೆ ಕ್ಷಯ ರೋಗದಿಂದ ಬಳಲುತ್ತಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಯಲಹಂಕಕ್ಕೆ ಬಂದು ನೆಲೆಸಿದ್ದರು. 21 ದಿನಗಳ ಹಿಂದೆ ಈಕೆಯನ್ನು ಚಿಕಿತ್ಸೆಗಾಗಿ […]

ವೆಂಟಿಲೇಟರ್​ ಕಿತ್ಕೊಂಡ ಕೊರೊನಾ: ಮದ್ವೆಯಾಗಿ ಕೇವಲ 1 ವರ್ಷವಾಗಿದ್ದ TB ಪೇಶಂಟ್​ ಸಾವು!
KUSHAL V
| Edited By: ಸಾಧು ಶ್ರೀನಾಥ್​|

Updated on:Jun 24, 2020 | 7:28 PM

Share

ಬೆಂಗಳೂರು: ಈ ಮಹಾಮಾರಿ ತುಂಬಾನೇ ಕ್ರೂರಿ. ಸದ್ದಿಲ್ಲದೆ ಸೋಂಕಿತರನ್ನು ಬಲಿಪೆಡಯುತ್ತಿದ್ದ ಕೊರೊನಾ ಇದೀಗ ಇತರೆ ರೋಗಿಗಳತ್ತ ಮುಖಮಾಡಿದ ಹಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮದುವೆಯಾಗಿ ಕೇವಲ ಒಂದು ವರ್ಷವಾಗಿದ್ದ TB ಪೇಶಂಟ್​ ಒಬ್ಬರು ಕೊರೊನಾದಿಂದ ಉಂಟಾದ ವೆಂಟಿಲೇಟರ್​ ಕೊರತೆಯಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ.

ವೆಂಟಿಲೇಟರ್​ ಕಸಿದುಕೊಂಡ ಕೊರೊನಾ ಮೂಲತಃ ಕೋಲಾರ ಮೂಲದ 21 ವರ್ಷದ ಮಹಿಳೆ ಕ್ಷಯ ರೋಗದಿಂದ ಬಳಲುತ್ತಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಯಲಹಂಕಕ್ಕೆ ಬಂದು ನೆಲೆಸಿದ್ದರು. 21 ದಿನಗಳ ಹಿಂದೆ ಈಕೆಯನ್ನು ಚಿಕಿತ್ಸೆಗಾಗಿ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ವೆಂಟಿಲೇಟರ್​ ಮೂಲಕ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ವೆಂಟಿಲೇಟರ್​ಗಳ ಬೇಡಿಕೆಯು ಉಂಟಾಯಿತು.

ಹಾಗಾಗಿ, ಮಹಿಳೆಗೆ ನೀಡಲಾಗಿದ್ದ ವೆಂಟಿಲೇಟರ್​ನ ಕೊರೊನಾ ಸೋಂಕಿತರಿಗೆ ನೀಡಲು ನಿರ್ಧರಿಸಲಾಯಿತು. ಆದರೆ, ದುರದೃಷ್ಟವಶಾತ್​ ಇಂದು ಬೆಳಿಗ್ಗೆ ಮಹಿಳೆಯಿಂದ ವೆಂಟಿಲೇಟರ್​ ತೆಗೆದ ಮರುಕ್ಷಣವೇ ಆಕೆ ಅಸುನೀಗಿದ್ದಾರೆ. ಒಟ್ನಲ್ಲಿ ಇನ್ನೂ ಬದುಕಿ ಬಾಳಬೇಕಿದ್ದ ಹೆಣ್ಣುಮಗಳು ಕೊರೊನಾದಿಂದ ದೂರವಿದ್ದರೂ ಅದರ ಕರಿಛಾಯೆ ಮಾತ್ರ ಆಕೆಯನ್ನು ಆವರಿಸಿಯೇಬಿಟ್ಟಿತು.

Published On - 7:26 pm, Wed, 24 June 20

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್