AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಎಂಬ ಕಾರಣಕ್ಕೆ ಹರಿಹರಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಎಂಬ ಶಿಕ್ಷಕನನ್ನು ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್
ಶಿಕ್ಷಕ ಬಿ.ಟಿ.ಕೃಷ್ಣೇಗೌಡ
ಆಯೇಷಾ ಬಾನು
| Edited By: |

Updated on: Feb 01, 2021 | 9:55 AM

Share

ಮಂಡ್ಯ: ವಿದ್ಯೆ ಕೊಟ್ಟು ಬೆಳಕಿನ ಮಾರ್ಗ ತೋರಿಸುವ ಗುರುವಿಂದಲೇ ವಿದ್ಯಾರ್ಥಿನಿಯರಿಗೆ ಅಂಧಕಾರದ ಅನುಭವವಾದ್ರೆ ಹೇಗೆ? ಇದೇ ರೀತಿ ಮಂಡ್ಯದಲೊಬ್ಬ ನೀಚ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಎಂಬ ಕಾರಣಕ್ಕೆ ಹರಿಹರಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಎಂಬ ಶಿಕ್ಷಕನನ್ನು ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಬಿ.ಟಿ.ಕೃಷ್ಣೇಗೌಡ, ಕಾಮ ದೃಷ್ಟಿಯಿಂದ ವಿದ್ಯಾರ್ಥಿನಿಯರ ಮೈಮುಟ್ಟಿ ಕಿರುಕುಳ ನೀಡುತ್ತಿದ್ದ. ಶಿಕ್ಷಕನ ನೀಚ ಕೃತ್ಯದ ಬಗ್ಗೆ ನೊಂದ ಇಬ್ಬರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಮುಂದೆ ಕಣ್ಣೀರಿಟ್ಟು ವಿವರಿಸಿದ್ದಾರೆ. ಬಳಿಕ ಪೋಷಕರು ಶಿಕ್ಷಕನಿಗೆ ವಾರ್ನ್ ಮಾಡಿ ಸುಮ್ಮನಾಗಿದ್ದಾರೆ. ಆದ್ರೆ ಮಾಹಿತಿ ತಿಳಿದ ಬಿಇಒ ಬಸವರಾಜು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ವಿದ್ಯಾರ್ಥಿನಿಯರು ಖಚಿತಪಡಿಸಿದ ಬಳಿಕ ಶಿಕ್ಷಕನ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.

ಬಿಇಒ ದೂರು ಆಧರಿಸಿ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಶಿಕ್ಷಕ ಬಿ.ಟಿ.ಕೃಷ್ಣೇಗೌಡನನ್ನು ಬಂಧಿಸಿದ್ದಾರೆ. SC-ST ದೌರ್ಜನ್ಯ ತಡೆ ಕಾಯ್ದೆ, ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್