AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಎಂಬ ಕಾರಣಕ್ಕೆ ಹರಿಹರಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಎಂಬ ಶಿಕ್ಷಕನನ್ನು ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್
ಶಿಕ್ಷಕ ಬಿ.ಟಿ.ಕೃಷ್ಣೇಗೌಡ
ಆಯೇಷಾ ಬಾನು
| Edited By: |

Updated on: Feb 01, 2021 | 9:55 AM

Share

ಮಂಡ್ಯ: ವಿದ್ಯೆ ಕೊಟ್ಟು ಬೆಳಕಿನ ಮಾರ್ಗ ತೋರಿಸುವ ಗುರುವಿಂದಲೇ ವಿದ್ಯಾರ್ಥಿನಿಯರಿಗೆ ಅಂಧಕಾರದ ಅನುಭವವಾದ್ರೆ ಹೇಗೆ? ಇದೇ ರೀತಿ ಮಂಡ್ಯದಲೊಬ್ಬ ನೀಚ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಎಂಬ ಕಾರಣಕ್ಕೆ ಹರಿಹರಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಎಂಬ ಶಿಕ್ಷಕನನ್ನು ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಬಿ.ಟಿ.ಕೃಷ್ಣೇಗೌಡ, ಕಾಮ ದೃಷ್ಟಿಯಿಂದ ವಿದ್ಯಾರ್ಥಿನಿಯರ ಮೈಮುಟ್ಟಿ ಕಿರುಕುಳ ನೀಡುತ್ತಿದ್ದ. ಶಿಕ್ಷಕನ ನೀಚ ಕೃತ್ಯದ ಬಗ್ಗೆ ನೊಂದ ಇಬ್ಬರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಮುಂದೆ ಕಣ್ಣೀರಿಟ್ಟು ವಿವರಿಸಿದ್ದಾರೆ. ಬಳಿಕ ಪೋಷಕರು ಶಿಕ್ಷಕನಿಗೆ ವಾರ್ನ್ ಮಾಡಿ ಸುಮ್ಮನಾಗಿದ್ದಾರೆ. ಆದ್ರೆ ಮಾಹಿತಿ ತಿಳಿದ ಬಿಇಒ ಬಸವರಾಜು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ವಿದ್ಯಾರ್ಥಿನಿಯರು ಖಚಿತಪಡಿಸಿದ ಬಳಿಕ ಶಿಕ್ಷಕನ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.

ಬಿಇಒ ದೂರು ಆಧರಿಸಿ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಶಿಕ್ಷಕ ಬಿ.ಟಿ.ಕೃಷ್ಣೇಗೌಡನನ್ನು ಬಂಧಿಸಿದ್ದಾರೆ. SC-ST ದೌರ್ಜನ್ಯ ತಡೆ ಕಾಯ್ದೆ, ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ