AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಎಂಬ ಕಾರಣಕ್ಕೆ ಹರಿಹರಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಎಂಬ ಶಿಕ್ಷಕನನ್ನು ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್
ಶಿಕ್ಷಕ ಬಿ.ಟಿ.ಕೃಷ್ಣೇಗೌಡ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Feb 01, 2021 | 9:55 AM

Share

ಮಂಡ್ಯ: ವಿದ್ಯೆ ಕೊಟ್ಟು ಬೆಳಕಿನ ಮಾರ್ಗ ತೋರಿಸುವ ಗುರುವಿಂದಲೇ ವಿದ್ಯಾರ್ಥಿನಿಯರಿಗೆ ಅಂಧಕಾರದ ಅನುಭವವಾದ್ರೆ ಹೇಗೆ? ಇದೇ ರೀತಿ ಮಂಡ್ಯದಲೊಬ್ಬ ನೀಚ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಎಂಬ ಕಾರಣಕ್ಕೆ ಹರಿಹರಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಎಂಬ ಶಿಕ್ಷಕನನ್ನು ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಬಿ.ಟಿ.ಕೃಷ್ಣೇಗೌಡ, ಕಾಮ ದೃಷ್ಟಿಯಿಂದ ವಿದ್ಯಾರ್ಥಿನಿಯರ ಮೈಮುಟ್ಟಿ ಕಿರುಕುಳ ನೀಡುತ್ತಿದ್ದ. ಶಿಕ್ಷಕನ ನೀಚ ಕೃತ್ಯದ ಬಗ್ಗೆ ನೊಂದ ಇಬ್ಬರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಮುಂದೆ ಕಣ್ಣೀರಿಟ್ಟು ವಿವರಿಸಿದ್ದಾರೆ. ಬಳಿಕ ಪೋಷಕರು ಶಿಕ್ಷಕನಿಗೆ ವಾರ್ನ್ ಮಾಡಿ ಸುಮ್ಮನಾಗಿದ್ದಾರೆ. ಆದ್ರೆ ಮಾಹಿತಿ ತಿಳಿದ ಬಿಇಒ ಬಸವರಾಜು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ವಿದ್ಯಾರ್ಥಿನಿಯರು ಖಚಿತಪಡಿಸಿದ ಬಳಿಕ ಶಿಕ್ಷಕನ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.

ಬಿಇಒ ದೂರು ಆಧರಿಸಿ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಶಿಕ್ಷಕ ಬಿ.ಟಿ.ಕೃಷ್ಣೇಗೌಡನನ್ನು ಬಂಧಿಸಿದ್ದಾರೆ. SC-ST ದೌರ್ಜನ್ಯ ತಡೆ ಕಾಯ್ದೆ, ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ