AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲ್ಯಾಕ್​ ಬೋರ್ಡ್​​ ಮೇಲೆ ಡೆತ್‌ ನೋಟ್ ಬರೆದು ಮಂಚೇನಹಳ್ಳಿ ಇಂಗ್ಲಿಷ್​ ಶಿಕ್ಷಕ ನೇಣಿಗೆ ಶರಣು

ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ಖಾಸಗಿ ಶಾಲೆ ಶಿಕ್ಷಕ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಡೆತ್‌ನೋಟ್ ಬರೆದಿಟ್ಟು ಶಿಕ್ಷಕ ಚಂದ್ರಶೇಖರ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ಲ್ಯಾಕ್​ ಬೋರ್ಡ್​​ ಮೇಲೆ ಡೆತ್‌ ನೋಟ್ ಬರೆದು ಮಂಚೇನಹಳ್ಳಿ ಇಂಗ್ಲಿಷ್​ ಶಿಕ್ಷಕ ನೇಣಿಗೆ ಶರಣು
ಡೆತ್‌ನೋಟ್ ಬರೆದು ಶಿಕ್ಷಕ ನೇಣಿಗೆ ಶರಣು
KUSHAL V
| Edited By: ಸಾಧು ಶ್ರೀನಾಥ್​|

Updated on:Dec 05, 2020 | 11:15 AM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ಖಾಸಗಿ ಶಾಲೆ ಶಿಕ್ಷಕ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಡೆತ್ ‌ನೋಟ್ ಬರೆದಿಟ್ಟು ಶಿಕ್ಷಕ ಚಂದ್ರಶೇಖರ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ಲ್ಯಾಕ್​ ಬೋರ್ಡ್​​ ಮೇಲೆ ಡೆತ್​ ನೋಟ್!:​ ಜಿಲ್ಲೆಯ ಕನಗಾನಕೊಪ್ಪದ ನಿವಾಸಿಯಾಗಿದ್ದ ಚಂದ್ರಶೇಖರ ಮಂಚೇನಹಳ್ಳಿಯ ಆಚಾರ್ಯ ಶಾಲೆಯಲ್ಲಿ 8 ವರ್ಷಗಳಿಂದ ಇಂಗ್ಲಿಷ್ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ಆದರೆ, ಇದು ಅನುದಾನಿತ ಶಾಲೆಯಾಗಿದ್ದರೂ ಸರ್ಕಾರಿ ನೇಮಕಾತಿಗೆ ಅನುಮೋದನೆ ಮಾಡದ ಹಿನ್ನೆಲೆಯಲ್ಲಿ.. ನನ್ನ ಸಾವಿಗೆ ಆಚಾರ್ಯ ಶಾಲೆ ಆಡಳಿತ ಮಂಡಳಿ ಕಾರಣ ಎಂದು ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿ ಶಿಕ್ಷಕ ಚಂದ್ರಶೇಖರ ನೇಣಿಗೆ ಶರಣಾಗಿದ್ದಾನೆ.

Published On - 11:14 am, Sat, 5 December 20

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!