AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾಜಿನಗರದ ಕಾಲೇಜಿನಲ್ಲಿ ಶಿಕ್ಷಕನ ರೌದ್ರಾವತಾರ! ವಿಡಿಯೋ ವೈರಲ್

ಬೆಂಗಳೂರು: ಗುರುಭ್ಯೋ ನಮಃ ಎಂದು ಪೂಜಿಸುವ ನಾಡಿನಲ್ಲಿ ಗುರುವೊಬ್ಬರು ವಿದ್ಯಾರ್ಥಿಗೆ ಬ್ಯಾಗಿನಿಂದ ಹೊಡೆದು, ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ನಡೆದಿದೆ. ಇದನ್ನು ಕಾಲೇಜಿನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ. ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರಾಜಾಜಿನಗರದ ಬಸವೇಶ್ವರ ಕಾಲೇಜ್​ನಲ್ಲಿ ಮೂರು ದಿನಗಳ ಹಿಂದೆ ಈ ಪ್ರಸಂಗ ನಡೆದಿದೆ. ರವಿ ಎಂಬ ವಿದ್ಯಾರ್ಥಿ ಸ್ಟಿಕ್ ಮುರಿದು, ಕೀಟಲೆ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕ ಹರೀಶ್ ಮನಬಂದಂತೆ ಥಳಿಸಿದ್ದಾನೆ. ರವಿಯನ್ನು ಶಿಕ್ಷಕ ಮೊದಲು ಬ್ಯಾಗಿನಿಂದ ಹೊಡೆದು, ಮತ್ತೊಬ್ಬನನ್ನು ಅಟ್ಟಾಡಿಸಿಕೊಂಡು ಹೊಡೆದಿರೋದು […]

ರಾಜಾಜಿನಗರದ ಕಾಲೇಜಿನಲ್ಲಿ ಶಿಕ್ಷಕನ ರೌದ್ರಾವತಾರ! ವಿಡಿಯೋ ವೈರಲ್
ಸಾಧು ಶ್ರೀನಾಥ್​
|

Updated on:Oct 18, 2019 | 4:27 PM

Share

ಬೆಂಗಳೂರು: ಗುರುಭ್ಯೋ ನಮಃ ಎಂದು ಪೂಜಿಸುವ ನಾಡಿನಲ್ಲಿ ಗುರುವೊಬ್ಬರು ವಿದ್ಯಾರ್ಥಿಗೆ ಬ್ಯಾಗಿನಿಂದ ಹೊಡೆದು, ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ನಡೆದಿದೆ. ಇದನ್ನು ಕಾಲೇಜಿನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.

ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರಾಜಾಜಿನಗರದ ಬಸವೇಶ್ವರ ಕಾಲೇಜ್​ನಲ್ಲಿ ಮೂರು ದಿನಗಳ ಹಿಂದೆ ಈ ಪ್ರಸಂಗ ನಡೆದಿದೆ.

ರವಿ ಎಂಬ ವಿದ್ಯಾರ್ಥಿ ಸ್ಟಿಕ್ ಮುರಿದು, ಕೀಟಲೆ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕ ಹರೀಶ್ ಮನಬಂದಂತೆ ಥಳಿಸಿದ್ದಾನೆ. ರವಿಯನ್ನು ಶಿಕ್ಷಕ ಮೊದಲು ಬ್ಯಾಗಿನಿಂದ ಹೊಡೆದು, ಮತ್ತೊಬ್ಬನನ್ನು ಅಟ್ಟಾಡಿಸಿಕೊಂಡು ಹೊಡೆದಿರೋದು ಸೆರೆಯಾಗಿದೆ. ಸದರಿ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಘಟನೆಯ ಬಳಿಕ ಸದರಿ ವಿದ್ಯಾರ್ಥಿ ಮತ್ತು ಶಿಕ್ಷಕ ಕಾಲೇಜಿನತ್ತ ಬಂದಿಲ್ಲ ಎಂದು ತಿಳಿದುಬಂದಿದೆ.

Published On - 2:14 pm, Fri, 18 October 19

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?