AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾಜಿನಗರದ ಕಾಲೇಜಿನಲ್ಲಿ ಶಿಕ್ಷಕನ ರೌದ್ರಾವತಾರ! ವಿಡಿಯೋ ವೈರಲ್

ಬೆಂಗಳೂರು: ಗುರುಭ್ಯೋ ನಮಃ ಎಂದು ಪೂಜಿಸುವ ನಾಡಿನಲ್ಲಿ ಗುರುವೊಬ್ಬರು ವಿದ್ಯಾರ್ಥಿಗೆ ಬ್ಯಾಗಿನಿಂದ ಹೊಡೆದು, ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ನಡೆದಿದೆ. ಇದನ್ನು ಕಾಲೇಜಿನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ. ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರಾಜಾಜಿನಗರದ ಬಸವೇಶ್ವರ ಕಾಲೇಜ್​ನಲ್ಲಿ ಮೂರು ದಿನಗಳ ಹಿಂದೆ ಈ ಪ್ರಸಂಗ ನಡೆದಿದೆ. ರವಿ ಎಂಬ ವಿದ್ಯಾರ್ಥಿ ಸ್ಟಿಕ್ ಮುರಿದು, ಕೀಟಲೆ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕ ಹರೀಶ್ ಮನಬಂದಂತೆ ಥಳಿಸಿದ್ದಾನೆ. ರವಿಯನ್ನು ಶಿಕ್ಷಕ ಮೊದಲು ಬ್ಯಾಗಿನಿಂದ ಹೊಡೆದು, ಮತ್ತೊಬ್ಬನನ್ನು ಅಟ್ಟಾಡಿಸಿಕೊಂಡು ಹೊಡೆದಿರೋದು […]

ರಾಜಾಜಿನಗರದ ಕಾಲೇಜಿನಲ್ಲಿ ಶಿಕ್ಷಕನ ರೌದ್ರಾವತಾರ! ವಿಡಿಯೋ ವೈರಲ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 18, 2019 | 4:27 PM

Share

ಬೆಂಗಳೂರು: ಗುರುಭ್ಯೋ ನಮಃ ಎಂದು ಪೂಜಿಸುವ ನಾಡಿನಲ್ಲಿ ಗುರುವೊಬ್ಬರು ವಿದ್ಯಾರ್ಥಿಗೆ ಬ್ಯಾಗಿನಿಂದ ಹೊಡೆದು, ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ನಡೆದಿದೆ. ಇದನ್ನು ಕಾಲೇಜಿನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.

ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರಾಜಾಜಿನಗರದ ಬಸವೇಶ್ವರ ಕಾಲೇಜ್​ನಲ್ಲಿ ಮೂರು ದಿನಗಳ ಹಿಂದೆ ಈ ಪ್ರಸಂಗ ನಡೆದಿದೆ.

ರವಿ ಎಂಬ ವಿದ್ಯಾರ್ಥಿ ಸ್ಟಿಕ್ ಮುರಿದು, ಕೀಟಲೆ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕ ಹರೀಶ್ ಮನಬಂದಂತೆ ಥಳಿಸಿದ್ದಾನೆ. ರವಿಯನ್ನು ಶಿಕ್ಷಕ ಮೊದಲು ಬ್ಯಾಗಿನಿಂದ ಹೊಡೆದು, ಮತ್ತೊಬ್ಬನನ್ನು ಅಟ್ಟಾಡಿಸಿಕೊಂಡು ಹೊಡೆದಿರೋದು ಸೆರೆಯಾಗಿದೆ. ಸದರಿ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಘಟನೆಯ ಬಳಿಕ ಸದರಿ ವಿದ್ಯಾರ್ಥಿ ಮತ್ತು ಶಿಕ್ಷಕ ಕಾಲೇಜಿನತ್ತ ಬಂದಿಲ್ಲ ಎಂದು ತಿಳಿದುಬಂದಿದೆ.

Published On - 2:14 pm, Fri, 18 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!