AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾಜಿನಗರದ ಕಾಲೇಜಿನಲ್ಲಿ ಶಿಕ್ಷಕನ ರೌದ್ರಾವತಾರ! ವಿಡಿಯೋ ವೈರಲ್

ಬೆಂಗಳೂರು: ಗುರುಭ್ಯೋ ನಮಃ ಎಂದು ಪೂಜಿಸುವ ನಾಡಿನಲ್ಲಿ ಗುರುವೊಬ್ಬರು ವಿದ್ಯಾರ್ಥಿಗೆ ಬ್ಯಾಗಿನಿಂದ ಹೊಡೆದು, ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ನಡೆದಿದೆ. ಇದನ್ನು ಕಾಲೇಜಿನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ. ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರಾಜಾಜಿನಗರದ ಬಸವೇಶ್ವರ ಕಾಲೇಜ್​ನಲ್ಲಿ ಮೂರು ದಿನಗಳ ಹಿಂದೆ ಈ ಪ್ರಸಂಗ ನಡೆದಿದೆ. ರವಿ ಎಂಬ ವಿದ್ಯಾರ್ಥಿ ಸ್ಟಿಕ್ ಮುರಿದು, ಕೀಟಲೆ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕ ಹರೀಶ್ ಮನಬಂದಂತೆ ಥಳಿಸಿದ್ದಾನೆ. ರವಿಯನ್ನು ಶಿಕ್ಷಕ ಮೊದಲು ಬ್ಯಾಗಿನಿಂದ ಹೊಡೆದು, ಮತ್ತೊಬ್ಬನನ್ನು ಅಟ್ಟಾಡಿಸಿಕೊಂಡು ಹೊಡೆದಿರೋದು […]

ರಾಜಾಜಿನಗರದ ಕಾಲೇಜಿನಲ್ಲಿ ಶಿಕ್ಷಕನ ರೌದ್ರಾವತಾರ! ವಿಡಿಯೋ ವೈರಲ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 18, 2019 | 4:27 PM

Share

ಬೆಂಗಳೂರು: ಗುರುಭ್ಯೋ ನಮಃ ಎಂದು ಪೂಜಿಸುವ ನಾಡಿನಲ್ಲಿ ಗುರುವೊಬ್ಬರು ವಿದ್ಯಾರ್ಥಿಗೆ ಬ್ಯಾಗಿನಿಂದ ಹೊಡೆದು, ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ನಡೆದಿದೆ. ಇದನ್ನು ಕಾಲೇಜಿನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.

ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರಾಜಾಜಿನಗರದ ಬಸವೇಶ್ವರ ಕಾಲೇಜ್​ನಲ್ಲಿ ಮೂರು ದಿನಗಳ ಹಿಂದೆ ಈ ಪ್ರಸಂಗ ನಡೆದಿದೆ.

ರವಿ ಎಂಬ ವಿದ್ಯಾರ್ಥಿ ಸ್ಟಿಕ್ ಮುರಿದು, ಕೀಟಲೆ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕ ಹರೀಶ್ ಮನಬಂದಂತೆ ಥಳಿಸಿದ್ದಾನೆ. ರವಿಯನ್ನು ಶಿಕ್ಷಕ ಮೊದಲು ಬ್ಯಾಗಿನಿಂದ ಹೊಡೆದು, ಮತ್ತೊಬ್ಬನನ್ನು ಅಟ್ಟಾಡಿಸಿಕೊಂಡು ಹೊಡೆದಿರೋದು ಸೆರೆಯಾಗಿದೆ. ಸದರಿ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಘಟನೆಯ ಬಳಿಕ ಸದರಿ ವಿದ್ಯಾರ್ಥಿ ಮತ್ತು ಶಿಕ್ಷಕ ಕಾಲೇಜಿನತ್ತ ಬಂದಿಲ್ಲ ಎಂದು ತಿಳಿದುಬಂದಿದೆ.

Published On - 2:14 pm, Fri, 18 October 19

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ