AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾಜಿನಗರದ ಕಾಲೇಜಿನಲ್ಲಿ ಶಿಕ್ಷಕನ ರೌದ್ರಾವತಾರ! ವಿಡಿಯೋ ವೈರಲ್

ಬೆಂಗಳೂರು: ಗುರುಭ್ಯೋ ನಮಃ ಎಂದು ಪೂಜಿಸುವ ನಾಡಿನಲ್ಲಿ ಗುರುವೊಬ್ಬರು ವಿದ್ಯಾರ್ಥಿಗೆ ಬ್ಯಾಗಿನಿಂದ ಹೊಡೆದು, ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ನಡೆದಿದೆ. ಇದನ್ನು ಕಾಲೇಜಿನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ. ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರಾಜಾಜಿನಗರದ ಬಸವೇಶ್ವರ ಕಾಲೇಜ್​ನಲ್ಲಿ ಮೂರು ದಿನಗಳ ಹಿಂದೆ ಈ ಪ್ರಸಂಗ ನಡೆದಿದೆ. ರವಿ ಎಂಬ ವಿದ್ಯಾರ್ಥಿ ಸ್ಟಿಕ್ ಮುರಿದು, ಕೀಟಲೆ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕ ಹರೀಶ್ ಮನಬಂದಂತೆ ಥಳಿಸಿದ್ದಾನೆ. ರವಿಯನ್ನು ಶಿಕ್ಷಕ ಮೊದಲು ಬ್ಯಾಗಿನಿಂದ ಹೊಡೆದು, ಮತ್ತೊಬ್ಬನನ್ನು ಅಟ್ಟಾಡಿಸಿಕೊಂಡು ಹೊಡೆದಿರೋದು […]

ರಾಜಾಜಿನಗರದ ಕಾಲೇಜಿನಲ್ಲಿ ಶಿಕ್ಷಕನ ರೌದ್ರಾವತಾರ! ವಿಡಿಯೋ ವೈರಲ್
ಸಾಧು ಶ್ರೀನಾಥ್​
|

Updated on:Oct 18, 2019 | 4:27 PM

Share

ಬೆಂಗಳೂರು: ಗುರುಭ್ಯೋ ನಮಃ ಎಂದು ಪೂಜಿಸುವ ನಾಡಿನಲ್ಲಿ ಗುರುವೊಬ್ಬರು ವಿದ್ಯಾರ್ಥಿಗೆ ಬ್ಯಾಗಿನಿಂದ ಹೊಡೆದು, ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ನಡೆದಿದೆ. ಇದನ್ನು ಕಾಲೇಜಿನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.

ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರಾಜಾಜಿನಗರದ ಬಸವೇಶ್ವರ ಕಾಲೇಜ್​ನಲ್ಲಿ ಮೂರು ದಿನಗಳ ಹಿಂದೆ ಈ ಪ್ರಸಂಗ ನಡೆದಿದೆ.

ರವಿ ಎಂಬ ವಿದ್ಯಾರ್ಥಿ ಸ್ಟಿಕ್ ಮುರಿದು, ಕೀಟಲೆ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕ ಹರೀಶ್ ಮನಬಂದಂತೆ ಥಳಿಸಿದ್ದಾನೆ. ರವಿಯನ್ನು ಶಿಕ್ಷಕ ಮೊದಲು ಬ್ಯಾಗಿನಿಂದ ಹೊಡೆದು, ಮತ್ತೊಬ್ಬನನ್ನು ಅಟ್ಟಾಡಿಸಿಕೊಂಡು ಹೊಡೆದಿರೋದು ಸೆರೆಯಾಗಿದೆ. ಸದರಿ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಘಟನೆಯ ಬಳಿಕ ಸದರಿ ವಿದ್ಯಾರ್ಥಿ ಮತ್ತು ಶಿಕ್ಷಕ ಕಾಲೇಜಿನತ್ತ ಬಂದಿಲ್ಲ ಎಂದು ತಿಳಿದುಬಂದಿದೆ.

Published On - 2:14 pm, Fri, 18 October 19

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್